Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ 15 ದಿನ ಪವರ್ ಕಟ್!
ಬೆಂಗಳೂರು, ಜನವರಿ 09: ರಾಜ್ಯ ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.
ಜನವರಿ 10 ರಿಂದ ಜನವರಿ 26 ರವರೆಗೆ 16 ಬರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

ಬೆಂಗಳೂರಿನ ಯಾವ ಕ್ಷೇತ್ರದಲ್ಲಿ ವಿದ್ಯುತ್ ವ್ಯತ್ಯಯ!
ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ. ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ, ಲಕ್ಷ್ಮೀ ಬಡಾವಣೆ, ಕಿನ್ನಹಳ್ಳಿ ರಸ್ತೆ, ಸ್ಫೂರ್ತಿ ಬಡಾವಣೆ, ರಾಘವೇಂದ್ರ ಬಡಾವಣೆ, ಸೀಗೆಹಳ್ಳಿ, ಕಡಬಗೆರೆ, ಬೈಲಾಕೋನೆನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Power Outage Information.
— Namma BESCOM | ನಮ್ಮ ಬೆಸ್ಕಾಂ (@NammaBESCOM) January 9, 2024
January 10 to 26, 2024.#power #BESCOM #helpline1912 @mdbescom @MinOfPower @mnreindia pic.twitter.com/TTeV1W6hc7
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications