ಮೂರನೇ ಮಹಡಿಯಿಂದ ಮಗಳನ್ನು ನೂಕಿ ಕೊಂದ ತಾಯಿ
ಬೆಂಗಳೂರು, ಆಗಸ್ಟ್. 28 : ಒಂಭತ್ತು ವರ್ಷದ ಮಗಳನ್ನು ತಾಯಿಯೇ ಮೂರನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಸಾರ್ವಜನಿಕರು ರಕ್ಷಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಜರಗನಹಳ್ಳಿ ನಿವಾಸಿ ಸಾಕ್ಷಿ ಕಾಂಚನ್ ಸರ್ಕಾರ್ ಪುತ್ರಿ ಶ್ರೇಯಾ ಸರ್ಕಾರ್ಳನ್ನು ಮೂರನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿದ್ದಾರೆ. ಕೃತ್ಯದ ಬಳಿಕ ಅದೇ ಕಟ್ಟಡದಿಂದ ಹಾರಲು ಯತ್ನಿಸಿದ ಸಾಕ್ಷಿಯನ್ನು ಜನರು ರಕ್ಷಣೆ ಮಾಡಿ, ಪುಟ್ಟೇನಹಳ್ಳಿ ಪೊಲೀಸರಿಗೆ ಒಪ್ಪಿಸಿದರು.

ಪಶ್ಚಿಮ ಬಂಗಾಳ ಮೂಲದ ಸಾಕ್ಷಿ ಎಚ್.ಪಿ.ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಂಚನ್ ಸರ್ಕಾರ್ ಎಂಬುವವರನ್ನು ವಿವಾಹವಾಗಿದ್ದರು. ಎರಡು ವರ್ಷದಿಂದ ಗಂಡ-ಹೆಂಡತಿ ಬೇರೆ-ಬೇರೆಯಾಗಿದ್ದರು. ಪ್ರತಿ ತಿಂಗಳು ಪತಿ ಜೀವನಾಧಾರಕ್ಕೆ ಹಣ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾನುವಾರ ಮಧ್ಯಾಹ್ನ ಸಾಕ್ಷಿ ಮಗಳಿಗೆ ಊಟ ಮಾಡಲು ಹೇಳಿದ್ದರು. ಆದರೆ, ಆಕೆ ಅಳುತ್ತಿದ್ದಳು, ಎಷ್ಟು ಸಮಾಧಾನ ಮಾಡಿದರೂ ಆಕೆ ಸುಮ್ಮನಾಗಿರಲಿಲ್ಲ. ಇದರಿಂದ ಕೋಪಗೊಂಡ ಆಕೆ ಮೂರನೇ ಮಹಡಿಯಿಂದ ಮಗಳನ್ನು ತಳ್ಳಿದ್ದು, ಸ್ಥಳದಲ್ಲಿಯೇ ಶ್ರೇಯಾ ಸಾವನ್ನಪ್ಪಿದ್ದಾಳೆ.
ಪುಟ್ಟೇನಹಳ್ಳಿ ಪೊಲೀಸರು ಸಾಕ್ಷಿ ಸರ್ಕಾರ್ ಅವರನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 302ರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆನಡೆಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications