ಕುಟುಂಬ ನಿರ್ವಹಣೆಗಾಗಿ ರಿಕ್ಷಾ ಓಡಿಸುವ ತಾಯಿ

ಪುಣೆ ಮುಲದ ವೈಶಾಲಿ ಈ ಸಾಧನೆ ಮಾಡಿದ ಮಹಿಳೆ. ಪತಿಯ ಆದಾಯದಿಂದ ಕುಟುಂಬ ನಿರ್ವಹಣೆ ಕಷ್ಟ ಎಂದು ತಿಳಿದು ರಿಕ್ಷಾ ಓಡಿಸಲು ಆರಂಭಿಸಿದ ವೈಶಾಲಿಯವರು 2010ರಲ್ಲಿ ಪತಿ ಜೊತೆ ಸೇರಿ ಶಾಲಾ ಮಕ್ಕಳಿಗಾಗಿ ಆಟೋ, ಬಸ್ಸುಗಳ ವ್ಯವಸ್ಥೆಗಾಗಿ ಟೂರ್ ಅಂಡ್ ಟ್ರಾವೆಲ್ಸ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ.
ವೈಶಾಲಿ ಪತಿ ಶಾಲೆಯೊಂದರಲ್ಲಿ ಬಸ್ ಚಾಲಕ ವೃತ್ತಿ ಮಾಡುತ್ತಿದ್ದು 2002ರಲ್ಲಿ ಜೀವನ ಸಾಗಿಸುವುದೇ ಕಷ್ಟವಾಗಿತ್ತು. ಆ ಸಂದರ್ಭದಲ್ಲಿ ಪುಣೆಯಲ್ಲಿ ರಿಕ್ಷಾ ಓಡಿಸಿ ಪತಿಗೆ ಸಹಕಾರ ನೀಡಬಾರದು ಯೋಚಿಸಿ ಈ ನಿರ್ಧಾರಕ್ಕೆ ಬಂದ ವೈಶಾಲಿ ಅವರು ಇದೀಗ ಪುಣೆಯಲ್ಲಿ ಯಶಸ್ವಿ ರಿಕ್ಷಾ ಡ್ರೈವರ್ ಆಗಿಯೂ ಪ್ರಸಿದ್ದರಾಗಿದ್ದಾರೆ.
ವೈಶಾಲಿ ಮಗಳು ಶ್ರುತಿಕಾ, ಬಿಎಸ್ಸಿ ಮೊದಲ ವರ್ಷವನ್ನು ಪ್ರತಿಷ್ಠಿತ ಕಾಲೇಜಿನಲ್ಲಿ ಕಲಿಯುತ್ತಿದ್ದು ಅವರ ತಾಯಿ ರಿಕ್ಷಾ ಡ್ರೈವರ್ ಎಂದು ಯಾವ ಸ್ನೇಹಿತರಿಗೂ ಹೇಳಿರಲಿಲ್ಲವಂತೆ. ಆದರೆ ಹೇಗೂ ವಿಚಾರ ತಿಳಿದ ಸ್ನೇಹಿತರು ಸಾಧನೆಯನ್ನು ಹೊಗಳಲು ಆರಂಭಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ರೋಲ್ ಮಾಡೆಲ್ ಆಗಿ ನಾವು ನೋಡುತ್ತೇವೆ ಎಂದು ಹೇಳುತ್ತಿದ್ದರಂತೆ.
ಸಂಸ್ಥೆಯನ್ನು ಸ್ಥಾಪಿಸಿದರೂ "ಆಟೋ ರಿಕ್ಷಾ ಓಡಿಸುವುದು ನನ್ನ ಇಷ್ಟದ ಉದ್ಯೋಗ. ಈ ವೃತ್ತಿಯಲ್ಲೇ ಮುಂದುವರೆಯುತ್ತೇನೆ" ಅಂತ ವೈಶಾಲಿಯವರು ಹೇಳುತ್ತಾರೆ.
ಸುದ್ದಿ ಕೃಪೆ: mid-day.com
#Pune: Mother of three drives an auto to run her family http://t.co/Mf6zVeIj0Y pic.twitter.com/2AL1Qv1Xmu
— mid-day Infomedia (@mid_day) June 30, 2014 -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications