ಬ್ಯಾಂಕಿಗೆ ಮೋಸ: ನಟ, ನಿರ್ದೇಶಕ ಎಸ್.ನಾರಾಯಣ್ ಬಂಧನ
ಬೆಂಗಳೂರು, ಏಪ್ರಿಲ್ 05: ಐಡಿಬಿಐ ಬ್ಯಾಂಕ್ ಗೆ ಹಣ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಎಸ್.ನಾರಾಯಣ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಆ ನಂತರ ಬಿಡುಗಡೆ ಮಾಡಿದ್ದಾರೆ.
ಐಡಿಬಿಐ ಬ್ಯಾಂಕಿನಿಂದ ಎಸ್.ನಾರಾಯಣ್ ಅವರು ಮೂರು ಕೋಟಿ ಸಾಲ ಪಡೆದಿದ್ದರು, ಅಸಲು, ಬಡ್ಡಿ ಸೇರಿ ಸುಮಾರು 10 ಕೋಟಿ ಹಣವನ್ನು ಎಸ್.ನಾರಾಯಣ್ ಬ್ಯಾಂಕಿಗೆ ಕಟ್ಟಬೇಕಾಗಿತ್ತು. ಆದರೆ ನಾರಾಯಣ್ ಅವರು ಹಣ ಪಾವತಿ ಮಾಡಿರಲಿಲ್ಲ, ನೀಡಿದ್ದ ನೊಟೀಸ್ಗಳನ್ನು ನಿರ್ಲಕ್ಷಿಸಿದ್ದರು.
ಹೀಗಾಗಿ ಬ್ಯಾಂಕು ನಾರಾಯಣ್ ಅವರ ವಿರುದ್ಧ ಪೊಲೀಸ್ ದೂರು ನೀಡಿದ್ದರು. ಹಾಗಾಗಿ ಇಂದು ಬಸವೇಶ್ವರ ನಗರ ಪೊಲೀಸರು ಎಸ್.ನಾರಾಯಣ್ ಅವರನ್ನು ಸಂಜೆ ವೇಳೆಗೆ ಪೊಲೀಸರು ವಶಕ್ಕೆ ಪಡೆದಿದ್ದರು.

ಎಸ್.ನಾರಾಯಣ್ ಅವರನ್ನು ಸಾಲ ವಸೂಲಾತಿ ನ್ಯಾಯಾಧೀಕರಣಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಕರಣದಿಂದ ಎಸ್.ನಾರಾಯಣ್ ಅವರಿಗೆ ಜಾಮೀನು ಮಂಜೂರು ಮಾಡಲಾಯಿತು, ಹಾಗಾಗಿ ಬಂಧಿಸಿದಷ್ಟೆ ವೇಗವಾಗಿ ಅವರು ಬಿಡುಗಡೆ ಆಗಿದ್ದಾರೆ.
More From
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications