ಬೆಂಗಳೂರಲ್ಲಿ ಸಂಸದರ ನಿಧಿ ಬಳಕೆ: ಸದಾನಂದಗೌಡರೇ ನಂಬರ್ ಒನ್
Recommended Video

ಬೆಂಗಳೂರು, ಏ.5:ಬೆಂಗಳೂರು ಕೇಂದ್ರ, ಉತ್ತರ ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರಗಳ ಸಂಸದರ ನಿಧಿಯಿಂದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮೀಸಲಿಟ್ಟ 60 ಕೋಟಿ ರೂ ಪೈಕಿ 55.53 ಕೋಟಿ ರೂ ಬಳಕೆಯಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಉತ್ರ ಕ್ಷೇತ್ರದಲ್ಲಿ ಮಾತ್ರ ಅನುದಾನ ಸಂಪೂರ್ಣವಾಗಿ ಖರ್ಚಾಗಿವೆ. ಈ ಕುರಿತ ವಿವಿರಗಳನ್ನು ಬಿ-ಪ್ಯಾಕ್ ಪ್ರಕಟಿಸಿದೆ. ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳಿಗೆ ಶೇ.25.95, ರಸ್ತೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿಗೆ ಶೇ.12.62, ಸಾರ್ವಜನಿಕ ಸೌಕರ್ಯ ಅಭಿವೃದ್ಧಿಗೆ ಶೇ.10.78ರಷ್ಟು ಅನುದಾನ ಬಳಕೆಯಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಮಗ್ರ ಚಿತ್ರಣ
ಪ್ರತಿ ಕ್ಷೇತ್ರಕ್ಕೆ ವರ್ಷಕ್ಕೆ ಐದು ಕೋಟಿ ರೂನಂತೆ ಮೂರು ಕ್ಷೇತ್ರಗಳ ಸಂಸದರ ನಿಧಿಗೆ ನಾಲ್ಕು ವರ್ಷಗಳಲ್ಲಿ 20 ಕೋಟಿ ರೂ ದೊರೆತಿದೆ. ಇದರಲ್ಲಿ ಉತ್ತರ ಕ್ಷೇತ್ರದಲ್ಲಿ ಮಾತ್ರ ಅನುದಾನ ಸಂಪೂರ್ಣವಾಗಿ ಬಳಕೆಯಾಗಿದೆ. ದಕ್ಷಿಣದಲ್ಲಿ ಶೇ.82 ಹಾಗೂ ಕೇಂದ್ರದಲ್ಲಿ ಶೇ.95 ರಷ್ಟು ಅನುದಾನ ಬಳಕೆಯಾಗಿದೆ.

ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ದೊರೆತ ಅನುದಾನ 20 ಕೋಟಿ ಬಳಕೆಯಾದ ಅನುದಾನ-16.44 ಕೋಟಿ , ಉತ್ತರ ಲೋಕಸಭಾ ಕ್ಷೇತ್ರ-20 ಕೋಟಿ ಒಟ್ಟು ಅನುದಾನ, ಅದರಲ್ಲಿ 20.04 ಕೋಟಿ ಬಳಕೆಯಾಗಿದೆ. ಕೇಂದ್ರದಲ್ಲಿ ನೀಡಿದ 20 ಕೋಟಿಯಲ್ಲಿ 19.05 ಕೋಟಿಯಷ್ಟು ಅನುದಾನ ಬಳಕೆಯಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications