ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕಂಡರೆ ಸಂಸದ ಪ್ರತಾಪ್ ಗೆ ತಿಳಿಸಿ
ಬೆಂಗಳೂರು, ಜುಲೈ 08: ಪ್ರಾದೇಶಿಕ ಭಾಷಾ ನೀತಿಯನ್ನು ಗಾಳಿಗೆ ತೂರಿ 'ನಮ್ಮ ಮೆಟ್ರೋ' ರೈಲಿನಲ್ಲಿ ಹಿಂದಿ ಹೇರಿಕೆಯಾಗುತ್ತಿದೆ. ಚೆನ್ನೈ, ಕೊಲ್ಕತ್ತಾ, ದೆಹಲಿ ಮುಂತಾಡ ಕಡೆ ಇರುವ ಮೆಟ್ರೋ ಎರಡು ಭಾಷೆಯ ನೀತಿ ಇರುವಾಗ ಇಲ್ಲಿ ಮಾತ್ರ ಮೂರು ಸೇರಿಸುವುದು ಏಕೆ ಎಂಬ ಕೂಗಿಗೆ ಈಗ ಸಂಸದ ಪ್ರತಾಪ್ ಸಿಂಹ ದನಿಗೂಡಿಸಿದ್ದಾರೆ.
ನಮ್ಮ ಮೆಟ್ರೋ, ಬಿಎಂಆರ್ ಸಿಎಲ್ ನಿರ್ಮಾಣದ ನಿಲ್ದಾಣ, ನಾಮಫಲಕಗಳಲ್ಲಿ ಬರೀ ಇಂಗ್ಲೀಷ್ ಅಥವಾ ಹಿಂದಿ ಭಾಷೆ ಮಾತ್ರ ಬಳಕೆ ಮಾಡಿದ್ದರೆ ಫೋಟೊ ತೆಗೆದು ನನಗೆ ಇಮೇಲ್([email protected]) ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. [ನಮ್ಮ ಮೆಟ್ರೋ ಮೇಲೆ ಹಿಂದಿ ಹೇರಿಕೆ ಏಕೆ?]

ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಪರ ನಾಗರಿಕರು:
ಕನ್ನಡಕ್ಕೆ ಮಾನ್ಯತೆ ಕೊಡಿಸುವುದೊಂದೇ ಅಲ್ಲ. ಕನ್ನಡವನ್ನು ಎರಡನೇ ದರ್ಜೆಯ ಭಾಷೆಯಾಗಿಸಲು ಹೊರಟಿರುವ ದೆಹಲಿ ರಾಜಕಾರಣಿಗಳು ಮಾಡುತ್ತಿರುವ ಹಿಂದಿ ಹೇರಿಕೆಯಿಂದಲೂ ಕನ್ನಡಿಗರನ್ನು ಕಾಪಾಡಬೇಕಿದೆ.
ಇದು ಕನ್ನಡಿಗರಿಂದ ಆಯ್ಕೆಯಾಗಿರುವ ರಾಜಕಾರಣಿಗಳ ಕರ್ತವ್ಯ ಕನ್ನಡಕ್ಕೆ ಮಾನ್ಯತೆ ಕೊಡಿಸುವುದೊಂದೇ ಅಲ್ಲ. ಕನ್ನಡವನ್ನು ಎರಡನೇ ದರ್ಜೆಯ ಭಾಷೆಯಾಗಿಸಲು ಹೊರಟಿರುವ ದೆಹಲಿ ರಾಜಕಾರಣಿಗಳು ಮಾಡುತ್ತಿರುವ ಹಿಂದಿ ಹೇರಿಕೆಯಿಂದಲೂ ಕನ್ನಡಿಗರನ್ನು ಕಾಪಾಡಬೇಕಿದೆ. ಇದು ಕನ್ನಡಿಗರಿಂದ ಆಯ್ಕೆಯಾಗಿರುವ ರಾಜಕಾರಣಿಗಳ ಕರ್ತವ್ಯ : ಅಮರನಾಥ್ ಶಿವಶಂಕರ್
ಕನ್ನಡಕ್ಕೆ ಮಾನ್ಯತೆ ಕೊಡಿಸುವುದೊಂದೇ ಅಲ್ಲ. ಕನ್ನಡವನ್ನು ಎರಡನೇ ದರ್ಜೆಯ ಭಾಷೆಯಾಗಿಸಲು ಹೊರಟಿರುವ ದೆಹಲಿ ರಾಜಕಾರಣಿಗಳು ಮಾಡುತ್ತಿರುವ ಹಿಂದಿ ಹೇರಿಕೆಯಿಂದಲೂ ಕನ್ನಡಿಗರನ್ನು ಕಾಪಾಡಬೇಕಿದೆ. ಇದು ಕನ್ನಡಿಗರಿಂದ ಆಯ್ಕೆಯಾಗಿರುವ ರಾಜಕಾರಣಿಗಳ ಕರ್ತವ್ಯ-ಗಣೇಶ್ ಚೇತನ್
ಪ್ರತಾಪ್ ಸಿಂಹ ಅವರ ಟ್ವೀಟ್ ಹೀಗಿದೆ:
If you find ONLY Eng n Hindi sign boards in Namma Bengaluru Metro, pls take a pic n mail to [email protected]
— Pratap Simha (@mepratap) July 8, 2015 (ಒನ್ ಇಂಡಿಯಾ ಸುದ್ದಿ)
-
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications