ಸಂಸತ್ತಿನಲ್ಲಿ ಬೆಂಗಳೂರು ಕೆರೆ ಒತ್ತುವರಿ ಬಗ್ಗೆ ಧ್ವನಿ ಎತ್ತಿದ ಸಂಸದ ರಾಜೀವ್
ನವದೆಹಲಿ, ಜುಲೈ 1: ಲೋಕಸಭೆಯಲ್ಲಿ ಬೆಂಗಳೂರು ಕೆರೆ ಒತ್ತುವರಿ ಹಾಗೂ ನೀರಿನ ಸಮಸ್ಯೆ ಕುರಿತು ಸಂಸದ ರಾಜೀವ್ ಚಂದ್ರಶೇಖರ್ ಧ್ವನಿ ಎತ್ತಿದ್ದಾರೆ.
ಬೆಂಗಳೂರು ಕೆರೆಯನ್ನು ರಕ್ಷಿಸಿಕೊಳ್ಳಲು, ಒತ್ತುವರಿಯನ್ನು ತೆರವುಗೊಳಿಸಲು ಕರ್ನಾಟಕ ಸರ್ಕಾರ ವಿಫಲವಾಗಿದೆ ಹಾಗೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ.
ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಅಮೃತ ಯೋಜನೆಯಡಿಯಲ್ಲಿ ನೀರನ್ನು ಮರುಬಳಕೆ ಮಾಡುವ ಕುರಿತು ಸಭೆಯನ್ನು ಹಮ್ಮಿಕೊಂಡಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಅವರು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿರುವ ಕೆರೆಗಳು ಕಾಲಕ್ರಮೇಣ ಕಣ್ಮರೆಯಾಗುತ್ತಿದೆ. ದಿನನಿತ್ಯವೂ ಏಳುತ್ತಿರುವ ಹೊಸ ಅಪಾರ್ಟ್ಮೆಂಟ್, ಕಟ್ಟಡಗಳಿಗೆ ಕೆರೆಗಳು ಬಲಿಯಾಗುತ್ತಿವೆ.
ಸಾವಿರ ಕೆರೆಗಳ ನಾಡು ಬೆಂಗಳೂರಿನಲ್ಲಿ ಕೆರೆ ಅಂದ್ರೆ ಒತ್ತುವರಿ, ಕೆರೆ ಅಂದರೆ ಬೆಂಕಿ, ಕೆರೆ ಅಂದ್ರೆ ನೊರೆ, ಹೀಗೆ ಕೆರೆ ಅಂದ್ರೆ ನೆನಪಾಗೋದು ಈ ಎಲ್ಲಾ ಕೆಟ್ಟ ವಿಷಯಗಳೇ ಆಗಿವೆ. ಬೆಳ್ಳಂದೂರು, ವರ್ತೂರು ಕೆರೆಗಳಲ್ಲಿ ನಿತ್ಯ ಮಲಿನಕಾರಕ ನೀರು ಮಿಶ್ರಣಗೊಂಡು ಒಂದು ಕಡೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಇನ್ನೊಂದೆಡೆ ನೊರೆಯನ್ನು ಉತ್ಪತ್ತಿ ಮಾಡುತ್ತಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications