ಬೆಂಗಳೂರಿನಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ 2018 ಫೈನಲ್
ಬೆಂಗಳೂರು, ಮಾರ್ಚ್ 23 : ಪ್ರತಿಭಾ ಸೌಂಶಿಮಠ್ ಆಯೋಜಿಸಿಸಿರುವ ಮಿಸೆಸ್ ಇಂಡಿಯಾ ಕರ್ನಾಟಕ 2018ರ ಫೈನಲ್ ಮಾರ್ಚ್ 24ರಂದು ಯಲಹಂಕದ ರಾಯಲ್ ಆರ್ಕಿಡ್ ರೆಸಾರ್ಟ್ ನಲ್ಲಿ ನಡೆಯಲಿದೆ.
ರಾಜ್ಯದ ಮೂಲೆ ಮೂಲೆಯಿಂದ ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದು, ಅವರ ಸಾಮರ್ಥ್ಯ, ಪ್ರತಿಭೆ ಹಾಗೂ ಸೌಂದರ್ಯದ ಮೂಲಕ ತೀವ್ರ ಸ್ಪರ್ಧೆ ಒಡ್ಡಲಿದ್ದಾರೆ.
ಭಾಗವಹಿಸಿದ ಎಲ್ಲರಿಗೂ ಸಂಘಟಕರು ಸ್ಪರ್ಧೆಯ ನೀತಿ ನಿಯಮಗಳನ್ನು ವಿವರಿಸಲಿದ್ದು, ಆಡಿಷನ್ ಪ್ರಾರಂಭವಾದ ನಂತರ ಸ್ಪರ್ಧಿಗಳಿಗೆ ಕ್ಯಾಟ್ ವಾಕ್ ನಡೆಸಿ ತಮ್ಮ ಪರಿಚಯ ಹೇಳಿಕೊಳ್ಳಲು ಸೂಚಿಸಲಾಗುತ್ತದೆ. ಮತ್ತು ನಂತರ ತೀರ್ಪುಗಾರರು ಕೇಳಿದ ಪ್ರಶ್ನೆಗಳಿಗೆ ಸ್ಪರ್ಧಿಗಳು ಉತ್ತರಿಸಬೇಕಾಗುತ್ತದೆ.

ಮಿಸೆಸ್ ಇಂಡಿಯಾ ಕರ್ನಾಟಕ -2018ರ ಅಂತಿಮ ಸುತ್ತಿನ ಸ್ಪರ್ಧೆಗೆ ಆಯ್ಕೆ ಮಾಡಲು ಹಮ್ಮಿಕೊಳ್ಳಲಾಗಿದ್ದ ಆಡಿಷನ್ ನಲ್ಲಿ 132 ಮಹಿಳೆಯರು ಪಾಲ್ಗೊಂಡಿದ್ದರು, ಈ ಪೈಕಿ 32 ಜನರು ರಾಜ್ಯ ಮಟ್ಟದ ಫೈನಲ್ಸ್ಗೆ ಆಯ್ಕೆ ಆಗಿದ್ದಾರೆ. ವಯಸ್ಸಿನ ಸಾಟಿಯೂ ಇಲ್ಲದಂತೆ ಅನೇಕರು ಕಠಿಣ ಸ್ಪರ್ಧೆಯನ್ನು ಒಡ್ಡಲು ಸಜ್ಜಾಗಿದ್ದಾರೆ.
ಫೋಟೊಜೆನಿಕ್, ಡೀವಾ, ಗ್ಲ್ಯಾಮರಸ್, ಇನ್ಸ್ಪಿರೇಷನಲ್, ಬೆಸ್ಟ್ ವಾಕ್, ಬೆಸ್ಟ್ ಸ್ಮೈಲ್, ಇನ್ನರ್ ಬ್ಯೂಟಿ, ಬ್ಯೂಟಿಫುಲ್ ಐಸ್, ಇಂಟಲೆಕ್ಚುವಲ್, ಬೆಸ್ಟ್ ಪರ್ಫಾರ್ಮರ್, ಟಾಲೆಂಟ್ ಕ್ವೀನ್, ಫಿಟ್ ನೆಸ್ ಕ್ವೀನ್, ಕ್ರಿಯೇಟಿವ್ ಕ್ವೀನ್ ಹೀಗೆ ಒಟ್ಟು 20 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮೂರು ವಿಭಾಗದಲ್ಲಿ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. 22ರಿಂದ 40 ವರ್ಷ, 41ರಿಂದ 60 ವರ್ಷ ಹಾಗೂ 60 ವರ್ಷ ಮೇಲ್ಪಟ್ಟವರಿಗಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 22-40 ವರ್ಷದ ವಿಭಾಗ ದಲ್ಲಿ 90 ಜನ , 40-60 ವರ್ಷ ವಿಭಾಗದಲ್ಲಿ 40 ಜನ ಹಾಗೂ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಇಬ್ಬರು ಭಾಗವಹಿಸಿದ್ದಾರೆ. 60 ವರ್ಷ ಮೇಲ್ಪಟ್ಟಿರುವ ಇಬ್ಬರನ್ನೂ ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಶನಿವಾರ ನಡೆದ ಆಡಿಷನ್ಸ್ನಲ್ಲಿ ಕ್ಯಾಟ್ವಾಕ್ ಮಾಡಿದ ಸ್ಪರ್ಧಿಗಳು ನಂತರ ತೀರ್ಪಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. 132 ಜನ ಭಾಗವಹಿಸಿದ್ದರಿಂದ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications