ಮುನಿರತ್ನ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ:ಸ್ಪಷ್ಟನೆ
ಬೆಂಗಳೂರು, ಮೇ 22: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಮೇಲೆ, ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಬಿಎಂಪಿ ಸದಸ್ಯ ವೇಲುನಾಯ್ಕ ಆರೋಪಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ಮೇ 28ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಆರ್ಆರ್ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ರಾರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ಅಕ್ರಮ ಮತದಾರ ಚೀಟಿ ವಶಪಡಿಸಿಕೊಳ್ಳಲಾಗಿತ್ತು. ಈ ಮಧ್ಯೆ ಬಿಜೆಪಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳು ಆರೋಪ, ಪ್ರತ್ಯಾರೋಪ ಮಾಡಿಕೊಂಡಿದ್ದರು.

ಈ ಮಧ್ಯೆ ಮೇ 12ರಂದು ನಡೆಯಬೇಕಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರ ಚುನಾವಣೆಯನ್ನು ಮುಂದೂಡಲಾಗಿತ್ತು. ಇದೀಗ ಮೇ 28ರಂದು ಚುನಾವಣೆ ನಡೆಯಲಿದೆ. ಇದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತಾರೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.
ಅದೆಲ್ಲಾ ಸತ್ಯಕ್ಕೆ ದೂರವಾದ ವಿಚಾರ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಅವರು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಮೈತ್ರಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಇದು ಸುಳ್ಳು ಎಂದು ವೇಲುನಾಯ್ಕ ಸ್ಪಷ್ಟಪಡಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications