ರಂಜಾನ್ ಉಪವಾಸದ ಬಗ್ಗೆ ಡಬ್ಲ್ಯೂಎಚ್ಒ ನೀಡಿದ ಸಲಹೆ ಪಾಲಿಸಬೇಕು
ಬೆಂಗಳೂರು, ಏಪ್ರಿಲ್ 22: ಇಡೀ ಜಗತ್ತನ್ನು ಕೊರೊನಾ ಕಿತ್ತು ತಿನ್ನುತ್ತಿದೆ. ಮತ್ತೊಂದೆಡೆ ರಂಜಾನ್ ಹಬ್ಬದ ಹತ್ತಿರವಾಗ್ತಿದೆ. ದೇಶದ ಹಲವು ಕಡೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿರುವ ಘಟನೆಗಳು ವರದಿಯಾಗಿದ್ದು, ಸಹಜವಾಗಿ ಇದು ಆತಂಕ ಸೃಷ್ಟಿಸಿದೆ.
Recommended Video
ರಂಜಾನ್ ಹಬ್ಬದ ಪ್ರಯುಕ್ತ ಈ ವಾರದಿಂದ ಉಪವಾಸ ಆರಂಭವಾಗುತ್ತಿದೆ. ಈ ಸಲ ಉಪವಾಸ ಮಾಡುವವರಿಗೆ ಡಬ್ಲ್ಯೂ ಎಚ್ ಒ ಉಪಯುಕ್ತ ಸಲಹೆಗಳನ್ನು ನೀಡಿದೆ. ಕೊರೊನಾ ವೈರಸ್ ಭೀತಿಯಲ್ಲಿರುವ ಈ ಸಂದರ್ಭದಲ್ಲಿ ಎಲ್ಲರೂ ಉಪವಾಸ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯ ಪಟ್ಟಿದೆ.

ಡಬ್ಲ್ಯೂ ಎಚ್ ಒ ಉಲ್ಲೇಖಿಸಿರುವ ಅಂಶಗಳನ್ನು ಕರ್ನಾಟಕ ಮುಖ್ಯಮಂತ್ರಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಕರ್ನಾಟಕದಲ್ಲಿರುವ ಮುಸ್ಲಿಂರು ಈ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದ್ದಾರೆ.
ಕೋವಿಡ್19 ರ ತಡೆಗೆ ರಂಜಾನ್ ಉಪವಾಸದ ವೇಳೆ ಪಾಲಿಸಬೇಕಾದ, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಗಳನ್ನು ಎಲ್ಲ ಮುಸಲ್ಮಾನ ಬಾಂಧವರು ತಪ್ಪದೇ ಪಾಲಿಸಬೇಕು.#ಮನೆಯಲ್ಲೇಇರಿ#KarnatakaFightsCorona @BSYBJP pic.twitter.com/byLsfyBudM
— CM of Karnataka (@CMofKarnataka) April 22, 2020
* ಅರೋಗ್ಯವಾಗಿದ್ದರೆ ಮಾತ್ರ ಉಪವಾಸ ಮಾಡಬೇಕು
* ವೈದ್ಯರ ಸಲಹೆ ಇಲ್ಲದೆ ಉಪವಾಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ
* ಉಸಿರಾಟದ ಸಮಸ್ಯೆ ಇದ್ದರಂತೂ ವೈದ್ಯರ ಸಲಹೆ ಪಡೆಯಲೇಬೇಕು.
* ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ಅಲ್ಲಿಯೂ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು
* ಪ್ರಾರ್ಥನೆಗೆ ಜನ ಸೇರಬಾರದು, ಇಫ್ತಾರ್ ಕೂಟ ಬೇಡ
* ಈ ಸಲಹೆಗಳನ್ನು ಧಾರ್ಮಿಕ ಮುಖಂಡರು ಎಲ್ಲರಿಗೂ ನೀಡಬೇಕು
ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ. ರಂಜಾನ್ ಪ್ರಯುಕ್ತ ಎಲ್ಲಿಯೂ ಸಾಮೂಹಿಕ ಪ್ರಾರ್ಥನೆ ನಡೆಯಬಾರದು, ಜನರು ಗುಂಪು ಸೇರಬಾರದಂತೆ ಎಚ್ಚರ ವಹಿಸಿ ಎಂದು ಆದೇಶಿಸಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications