ತತ್ವಶಾಸ್ತ್ರದ ಅರಳುವಿಕೆಗೆ ಸಾಹಿತ್ಯವೆಂಬ ನೀರು ಮುಖ್ಯ : ಭೈರಪ್ಪ
ಬೆಂಗಳೂರು, ಜು, 06 : ತತ್ವಶಾಸ್ತ್ರ ವಿಷಯದಲ್ಲಿ ವಿದ್ಯಾಭ್ಯಾಸ ಮಾಡುವವರು ಸಾಹಿತ್ಯದ ಬಗ್ಗೆಯೂ ಆಳವಾದ ಜ್ಞಾನ ಹೊಂದಿರಬೇಕಾಗುತ್ತದೆ ಎಂದು ಕನ್ನಡ ಕಾದಂಬರಿಕಾರ, ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಭಾನುವಾರ ತಿಳಿಸಿದ್ದಾರೆ.
ಸಾಹಿತ್ಯ ಅಕಾಡೆಮಿ ಭಾನುವಾರ ಏರ್ಪಡಿಸಿದ್ದ ಫೆಲೋಷಿಪ್ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು. ಇವರು ಸುಮಾರು ೬ ದಶಕಗಳಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು, ಪ್ರಕಟಿತಗೊಂಡ ಎಲ್ಲಾ ಬರಹಗಳು, ಕಾದಂಬರಿಗಳು ಪ್ರಾದೇಶಿಕ ಎಲ್ಲೆಯನ್ನು ಮೀರಿದ್ದಂತಹವುಗಳು.[ಅಮೆರಿಕದಲ್ಲಿ ಎಸ್ಎಲ್ ಭೈರಪ್ಪನವರ ವಿಶೇಷ ಸಂದರ್ಶನ]

ತತ್ಚಜ್ಞಾನದ ಅರಿವಿಲ್ಲದವರು ನನ್ನ ಎಲ್ಲಾ ಕಾದಂಬರಿಗಳಲ್ಲಿ ತತ್ವಜ್ಞಾನ ಬಿಟ್ಟರೆ ಬೇರೇನೂ ಇರುವುದಿಲ್ಲ ಎಂದು ಗಾಳಿಸುದ್ದಿ ಹಬ್ಬಿಸಿದರು. ಆದರೆ ಬದುಕಿನ ವಾಸ್ತವತೆಯ ಹುಡುಕಾಟ ನನ್ನ ಎಲ್ಲಾ ಕಾದಂಬರಿಗಳ ಮೂಲ. ಈಗ ಹೊಸತಾಗಿ ಪ್ರಕಟಿತಗೊಳ್ಳುತ್ತಿರುವ 'ಸಾರ್ಥ' ಕಾದಂಬರಿ ತತ್ವಜ್ಞಾನವನ್ನು ಆಧರಿಸಿದ್ದು, ಸಮಾಜದ ವಿಶಾಲ ವ್ಯಾಪ್ತಿಯನ್ನು ತಲುಪಲಿದೆ ಎಂದು ಕಾದಂಬರಿಕಾರ ಭೈರಪ್ಪನವರು ಭರವಸೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಅಕಾಡೆಮಿಯ ಮುಖ್ಯಸ್ಥರಾದ ವಿಶ್ವನಾಥ್ ತಿವಾರಿ, ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಚಂದ್ರಶೇಖರ ಕಂಬಾರ ಹಾಗೂ ಬರಹಗಾರರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಉಪಸ್ಥಿತರಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications