50 ರೂಪಾಯಿಗೆ ನಮ್ಮ ಮೆಟ್ರೋ ಹಳದಿ ಮಾರ್ಗದ ಗರಿಷ್ಠ ಟಿಕೆಟ್ ದರ ಇಳಿಕೆ ಸಾಧ್ಯತೆ... Namma Metro
ನಮ್ಮ ಮೆಟ್ರೋ ಹಳದಿ ಮಾರ್ಗ ಶುರುವಾಗಿರುವುದು ಹತ್ತಾರು ಲಕ್ಷ ಜನರಿಗೆ ಪ್ರತಿದಿನ ದೊಡ್ಡ ನೆಮ್ಮದಿ ನೀಡಿದೆ. ಯಾಕಂದ್ರೆ ಬೊಮ್ಮಸಂದ್ರ ಸರ್ಕಲ್ನಿಂದ ಹಿಡಿದು ಮಡಿವಾಳದ ತನಕ ಹೆಜ್ಜೆ ಹೆಜ್ಜೆಗೂ ಜನ ರಾಷ್ಟ್ರೀಯ ಹೆದ್ದಾರಿ-7 ಟ್ರಾಫಿಕ್ ಕಂಟಕದಲ್ಲಿ ಸಿಲುಕಿ ನಲುಗಿ ಹೋಗಿದ್ದರು. ಇದೇ ಕಾರಣಕ್ಕೆ ಕಳೆದ 8 ವರ್ಷಗಳಿಂದ ನಮ್ಮ ಮೆಟ್ರೋ ಹಳದಿ ಮಾರ್ಗದ ಅಂದ್ರೆ ಯೆಲ್ಲೋ ಲೇನ್ ಶುರುವಾಗಲಿ ಅಂತಾನೇ ಲಕ್ಷಾಂತರ ಜನ ಕಾಯುತ್ತಿದ್ದರು. ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಶುರುವಾಗಿದೆ ಹೀಗಿದ್ದಾಗಲೇ, 50 ರೂಪಾಯಿಗೆ ನಮ್ಮ ಮೆಟ್ರೋ ಹಳದಿ ಮಾರ್ಗದ ಗರಿಷ್ಠ ಟಿಕೆಟ್ ದರ ಇಳಿಕೆ ಸಾಧ್ಯತೆ...
ನಮ್ಮ ಮೆಟ್ರೋ ಹಳದಿ ಮಾರ್ಗ ಶುರುವಾಗಿದ್ದರೂ ಅತ್ತ ಭಾರಿ ದುಡ್ಡು ಕೊಟ್ಟು ಟಿಕೆಟ್ ಪಡೆಯಬೇಕು ಅನ್ನೋ ಚರ್ಚೆ ಶುರುವಾಗಿತ್ತು. ಅಲ್ಲದೆ ಗರಿಷ್ಠ 60 ರೂಪಾಯಿ ಹಣ ಕೊಟ್ಟು ಹೋಗಬೇಕು ಎಂಬ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಯಾಣಿಕರು ಬೇಸರ ಹೊರ ಹಾಕಿದ್ದರು. ಅಲ್ಲದೆ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಬಗ್ಗೆ ಕೂಡ ಚರ್ಚೆ ನಡೆಯುತ್ತಿತ್ತು. ಯಾಕೆ ಅಂದ್ರೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಐಟಿ & ಬಿಟಿ ಉದ್ಯೋಗಿಗಳು ಮಾತ್ರವಲ್ಲ ಬೊಮ್ಮಸಂದ್ರ ರೀತಿ ಕೈಗಾರಿಕಾ ಪ್ರದೇಶಗಳಿಗೆ ತೆರಳುವ ಬಡ ಕಾರ್ಮಿಕರು ಕೂಡ ಇದ್ದಾರೆ ಅನ್ನೋ ಚರ್ಚೆ ಜೋರಾಗಿತ್ತು. ಹೀಗಿದ್ದಾಗಲೇ, 50 ರೂಪಾಯಿಗೆ ನಮ್ಮ ಮೆಟ್ರೋ ಹಳದಿ ಮಾರ್ಗ ಗರಿಷ್ಠ ಟಿಕೆಟ್ ದರ ಇಳಿಕೆ ಸಾಧ್ಯತೆ...

-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications