ಕಾರ್ಮಿಕರ ಜತೆ ನಂದನ್ 'ರಾಮನವಮಿ' ಆಚರಣೆ
ಬೆಂಗಳೂರು, ಏ.9: ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿಯವರು ರಾಮನವಮಿಯನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿದ ಅವರು ಅಲ್ಲಿನ ಕಾರ್ಮಿಕರೊಂದಿಗೆ ಕಷ್ಟಸುಖ ವಿಚಾರಿಸಿಕೊಳ್ಳುತ್ತ ಆಪ್ತವಾಗಿ ಬೆರೆತರು.
ಕಾರ್ಮಿಕರ ವೇತನ, ಆರೋಗ್ಯದ ಸಮಸ್ಯೆಗಳು ಇನ್ನಿತರ ವಿಚಾರಗಳನ್ನು ನಂದನ್ ಚರ್ಚಿಸಿದರು. ನಂದನ್ ಅವರೊಂದಿಗೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಕುಪೇಂದ್ರ ರೆಡ್ಡಿ, ನಾಗಭೂಷಣರೆಡ್ಡಿ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಕೂಡ ಪಾಲ್ಗೊಂಡಿದ್ದರು. ನಂತರ ಪುಟ್ಟೇನಹಳ್ಳಿಯ ಶ್ರೀ ರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ರಾಮನವಮಿಯ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

ಪುಟ್ಟೇನಹಳ್ಳಿಯಲ್ಲಿ ನಂದನ್ ನಿಲೇಕಣಿ
ಪುಟ್ಟೇನಹಳ್ಳಿಯ ಶ್ರೀ ರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ರಾಮನವಮಿಯ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿದ ನಂದನ್
ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿದ ಅವರು ಅಲ್ಲಿನ ಕಾರ್ಮಿಕರೊಂದಿಗೆ ಕಷ್ಟಸುಖ ವಿಚಾರಿಸಿಕೊಳ್ಳುತ್ತ ಆಪ್ತವಾಗಿ ಬೆರೆತರು.

ಸಮಸ್ಯೆ ಚರ್ಚಿಸಿದ ನಂದನ್ ನಿಲೇಕಣಿ
ಕಾರ್ಮಿಕರ ವೇತನ, ಆರೋಗ್ಯದ ಸಮಸ್ಯೆಗಳು ಇನ್ನಿತರ ವಿಚಾರಗಳನ್ನು ನಂದನ್ ಚರ್ಚಿಸಿದರು.

ಕ್ಷೇತ್ರದ ಬಗ್ಗೆ ಮತದಾರರಲ್ಲಿ ಅರಿವು
ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿದ ಅವರು ಅಲ್ಲಿನ ಕಾರ್ಮಿಕರೊಂದಿಗೆ ಕಷ್ಟಸುಖ ವಿಚಾರಿಸಿಕೊಂಡ ನಂತರ ಕ್ಷೇತ್ರದ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಿ ಮತಯಾಚಿಸಿದರು.

ನಂದನ್ ಕಾರ್ಯಕರ್ತರಿಂದ ಪ್ರಚಾರ
ನಂದನ್ ಪರ ಕಾರ್ಯಕರ್ತರು ಜಯನಗರದ ಸೌತ್ ಎಂಡ್ ವೃತ್ತದ ಬಳಿ ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತು ಮತಯಾಚಿಸಿದರು.

ಜಯನಗರ: ವೋಟ್ ಫಾರ್ ನಂದನ್
ನಂದನ್ ಪರ ಕಾರ್ಯಕರ್ತರು ಜಯನಗರದ ಸೌತ್ ಎಂಡ್ ವೃತ್ತದ ಬಳಿ ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತು ಮತಯಾಚಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications