'ಗಾಂಧಿ ಹತ್ಯೆಗೂ ಮುನ್ನ ಆರೆಸ್ಸೆಸ್ ಸಮಾವೇಶಕ್ಕೆ ಬೆಂಗಳೂರಿಗೆ ಬಂದಿದ್ದ ಗೋಡ್ಸೆ'
ಬೆಂಗಳೂರು, ಸೆಪ್ಟೆಂಬರ್ 29: ಆರೆಸ್ಸೆಸ್ ನ ಸಮಾವೇಶವೊಂದು ಬೆಂಗಳೂರಿನಲ್ಲಿ ನಡೆದಿತ್ತು. ಅದು ಗಾಂಧಿ ಹತ್ಯೆಗೂ ಹದಿನೈದು ದಿನಕ್ಕೆ ಮುಂಚಿತವಾಗಿ ನಡೆದ ಸಮಾವೇಶ. ಅದರಲ್ಲಿ ಭಾಗವಹಿಸುವುದಕ್ಕೆ ನಾಥೂರಾಂ ಗೋಡ್ಸೆ ಬೆಂಗಳೂರಿಗೆ ಬಂದು, ಆ ಸಮಾವೇಶದ ಸ್ವಾಗತ ಸಮಿತಿಗೆ ಅಧ್ಯಕ್ಷರಾಗಿದ್ದವರ ಮನೆಯಲ್ಲೇ ಉಳಿದಿದ್ದರು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿ, ನಮಗೂ ಗೋಡ್ಸೆಗೂ ಸಂಬಂಧವಿಲ್ಲ ಎಂಬ ಮಾತನ್ನು ಗಾಂಧಿ ಹತ್ಯೆಯ ನಂತರ ಆರೆಸ್ಸೆಸ್ ನವರು ಹೇಳುತ್ತಾರೆ. ಆದರೆ ಗೋಡ್ಸೆ ಆರೆಸ್ಸೆಸ್ ಗೆ ಸೇರಿದ ವ್ಯಕ್ತಿಯೇ ಎನ್ನುವುದಕ್ಕೆ ಹಲವಾರು ಸಾಕ್ಷ್ಯಗಳಿವೆ ಎಂದು ಹೇಳಿದ್ದಾರೆ.

ಇನ್ನು ಸ್ವಾತಂತ್ರ್ಯ ಪಡೆದ ನಂತರ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಬೇಕು ಎಂಬ ಮಾತನ್ನು ಗಾಂಧಿ ಹೇಳಿದ್ದು ಸತ್ಯ. ಆದರೆ ಅದರ ಬದಲು ಲೋಕಸೇವಾ ದಳವನ್ನು ರಚಿಸಿಕೊಂಡು, ಆಳುವ ಸರ್ಕಾರಗಳನ್ನು ತಿದ್ದುವ ಕೆಲಸ ಆಗಬೇಕು ಎಂಬುದು ಅವರಿಗೆ ಇರುತ್ತದೆ. ಆದರೆ ಪ್ರಧಾನಿ ಮೋದಿಯವರು ಗಾಂಧಿ ಹೇಳಿದ್ದ ಕಾಂಗ್ರೆಸ್ ವಿಸರ್ಜನೆ ಬಗ್ಗೆ ಮಾತನಾಡುತ್ತಾರೆ. ಆದರೆ ವಾಕ್ಯವನ್ನು ಪೂರ್ತಿ ಮಾಡುವುದಿಲ್ಲ ಎಂದು ದೊರೆಸ್ವಾಮಿ ಹೇಳಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications