ಪೇಟಾದಿಂದ ಬನ್ನೇರುಘಟ್ಟದಲ್ಲಿ ಶೀಘ್ರ ಆನೆಗಳ ಅಭಯಾರಣ್ಯ
ಬೆಂಗಳೂರು, ಜ. 29: ಕಳೆದ ವರ್ಷ ಕರ್ನಾಟಕದಲ್ಲಿ ಆನೆಗಳ ಹಾವಳಿ ಅತಿಯಾಗಿ ವರದಿಯಾಗಿವೆ. ಹಲವು ಗ್ರಾಮಗಳಲ್ಲಿ ಇಂದಿಗೂ ಆನೆಗಳು ಬಂದು ಬೆಳೆಗಳನ್ನು ತುಳಿದು ಹೋಗುತ್ತಿವೆ. ಆದ್ದರಿಂದ ಕರ್ನಾಟಕದಲ್ಲಿ ಬೆಂಗಳೂರು ಸಮೀಪದಲ್ಲಿಯೇ ಆನೆಗಳಿಗೆ ಅಭಯಾರಣ್ಯ ನಿರ್ಮಿಸಲು ಯೋಜನೆ ಸಿದ್ಧವಾಗಿದೆ.
ಅಂತಾರಾಷ್ಟ್ರೀಯ ಪ್ರಾಣಿ ದಯಾ ಸಂಘಟನೆ ಪೇಟಾ ಹಾಗೂ ಕರ್ನಾಟಕದ ಬನ್ನೇರುಘಟ್ಟ ಜೈವಿಕ ಪಾರ್ಕ್ ಜಂಟಿಯಾಗಿ ಆನೆಗಳಿಗೆ ಅಭಯಾರಣ್ಯ ನಿರ್ಮಿಸಲು ಮುಂದಾಗಿವೆ. ಹೀಗಾದಲ್ಲಿ ಇದು ದೇಶದ ಪ್ರಥಮ ಆನೆಗಳ ರಕ್ಷಿತಾರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. [ಪಿರಿಯಾಪಟ್ಟಣದಲ್ಲಿ ಗಜ ಕಾಳಗ]

ಬನ್ನೇರುಘಟ್ಟದ ಜೈವಿಕ ಪಾರ್ಕ್ಗೆ ಹೊಂದಿಕೊಂಡಿರುವ 49.5 ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ಅಭಯಾರಣ್ಯ ಸ್ಥಾಪನೆಯಾಗಲಿದೆ. ಈ ಪ್ರದೇಶದಲ್ಲಿ ಹಲವು ಕೆರೆ, ತೊರೆಗಳು ಹಾಗೂ ಸಾಕಷ್ಟು ಸ್ಥಳಾವಕಾಶ ಇರುವ ಕಾರಣ ಆನೆಗಳು ಇಲ್ಲಿ ಸ್ವಚ್ಛಂದವಾಗಿ ತಿರುಗಬಹುದು. [ಕಾಡಾನೆ ದಾಳಿಗೆ ಮಹಿಳೆಯರು ಬಲಿ]
ಈ ಸ್ಥಳದಲ್ಲಿ ವಿದ್ಯುತ್ ಬೇಲಿ ಹಾಗೂ ಸ್ಟೀಲ್ ಪೈಪ್ಗಳ ಲಾಯ ನಿರ್ಮಾಣ ಪ್ರಗತಿಯಲ್ಲಿದೆ. ಇಲ್ಲಿನ ಕೆಲಸಗಾರರಿಗೆ ಆನೆಗಳ ಮನಸ್ಥಿತಿ ಕುರಿತು ತರಬೇತಿ ನೀಡಲಾಗುವುದು. ಪುಂಡಾಟ ನಡೆಸುವ ಆನೆಗಳನ್ನು ನಿಯಂತ್ರಿಸಲು ಹಳೆಯ ದೈಹಿಕ ಶಿಕ್ಷೆ ಪದ್ಧತಿ ಬದಲು ಧನಾತ್ಮಕ ಬಲವರ್ಧನೆ ತಂತ್ರಗಳನ್ನು ತಿಳಿಸಿಕೊಡಲಾಗುವುದು ಎಂದು ಪೇಟಾ ಅಧಿಕಾರಿಗಳು ತಿಳಿಸಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications