ಕಲಾಗ್ರಾಮದಲ್ಲಿ ವರ್ತಮಾನದ ಚರಿತ್ರೆ ನಾಟಕ ನೋಡಿ
ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ಮೂರನೇ ವರ್ಷದ ವಿದ್ಯಾರ್ಥಿಗಳು ಅಭಿನಯಿಸುವ 'ವರ್ತಮಾನದ ಚರಿತ್ರೆ' ನಾಟಕವು ಜೂನ್ 3 ಮತ್ತು 4 ರಂದು ಕಲಾಗ್ರಾಮದಲ್ಲಿ ಪ್ರದರ್ಶನವಾಗಲಿದೆ.
ಬೆಂಗಳೂರು, ಮೇ 31: ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ಮೂರನೇ ವರ್ಷದ ವಿದ್ಯಾರ್ಥಿಗಳು ಅಭಿನಯಿಸುವ 'ವರ್ತಮಾನದ ಚರಿತ್' ಕಾಶಿನಾಥ ಸಿಂಗ್ ಅವರ ಸಣ್ಣ ಕಥೆ ಆಧಾರಿತ 'ಕೌನ್ ಥುಗುವಾ ನಗರಿಯಾ ಲುಟಾ ಹೊ' ನಾಟಕವು ಜೂನ್ 3 ಮತ್ತು 4 ರಂದು ರಾಷ್ಟ್ರೀಯ ನಾಟಕ ಶಾಲೆಯ ಸ್ಟುಡಿಯೋ ಥಿಯೇಟರ್ ನಲ್ಲಿ ಸಂಜೆ 7 ಗಂಟೆಗೆ ಪ್ರದರ್ಶನಗೊಳ್ಳುತ್ತದೆ.
ನಾಟಕದ ರೂಪಾಂತರ, ವಿನ್ಯಾಸ ಮತ್ತು ನಿರ್ದೇಶನ, ಶ್ರೀಮತಿ ಪ್ರಸನ್ನ ರಾಮ ಸ್ವಾಮಿ ಚನ್ನೈ. ಪ್ರಸನ್ನ ರಾಮ ಸ್ವಾಮಿಯವರು ತಮಿಳು ನಾಡಿನ ಪ್ರಸಿದ್ದ ರಂಗಕರ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿ ಖ್ಯಾತಿಹೊತ್ತವರು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ರಾಷ್ಟ್ರೀಯ ನಾಟಕ ಶಾಲೆಯ ಸ್ಟುಡಿಯೋ ಥಿಯೇಟರ್
ಕಲಾಗ್ರಾಮ, ಮಲ್ಲತಹಳ್ಳಿ, ಬೆಂಗಳೂರು
ದೂರವಾಣಿ ಸಂಖ್ಯೆ: 080 -23183027.
E-mail: [email protected]
Website: www.nsdblr.org
ಎನ್.ಎಸ್.ಡಿ: ಎಂದೇ ಹೆಸರುವಾಸಿಯಾದ ರಾಷ್ಟ್ರೀಯ ನಾಟಕ ಶಾಲೆಯು ಸ್ವಾಯತ್ತತೆಯ ಸಂಸ್ಥೆಯಾಗಿದ್ದು, ಸಚಿವಾಲಯ ಸಂಸ್ಕೃತಿಯ ಅಡಿಯಲ್ಲಿ 1959 ರಲ್ಲಿ ಸ್ಥಾಪಿಸಲಾಗಿದೆ. ಇದೊಂದು ರಂಗ ತರಬೇತಿ ಸಂಸ್ಥೆಯಾಗಿದೆ. ಸ್ವಾಯತ್ತತೆಯ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ಹೊಂದಿದ್ದು ಇದನ್ನು ಸಂಗೀತ ನಾಟಕ ಅಕಾಡೆಮಿಯಾಗಿ ಸ್ಥಾಪಿಸಲಾಗಿದೆ.
ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಚಾಪ್ಟರ್ ಎಂಬ ಹೆಸರಿನಿಂದ ಮೊದಲು ಆರಂಭವಾಯಿತು. ಆಗಸ್ಟ್ 30, 2014ರಿಂದ ಪೂರ್ಣ ಪ್ರಮಾಣದಲ್ಲಿ ನಟನಾ ತರಬೇತಿ ಶಾಲೆಯಾಗಿದೆ. ಮುಂದಿನ ದಿನಗಳಲ್ಲಿ ದೆಹಲಿ ಮಾದರಿಯಲ್ಲಿ ಮೂರು ವರ್ಷದ ಕೋರ್ಸ್ ಆರಂಭಿಸುವ ನಿರೀಕ್ಷೆಯಿದೆ. ಎನ್ಎಸ್ಡಿ ಬೆಂಗಳೂರು ಕೇಂದ್ರದ ಮುಖ್ಯಸ್ಥರಾಗಿರುವವರು ರಂಗಕರ್ಮಿ ಸಿ.ಬಸವಲಿಂಗಯ್ಯ,
ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ 'ಮಲೆಗಳಲ್ಲಿ ಮದುಮಗಳು' ಕಾದಂಬರಿಯ ರಂಗ ರೂಪಾಂತರದ 9 ಗಂಟೆ ಅವಧಿಯ ನಾಟಕ ಜನಪ್ರಿಯತೆ ಗಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications