ಖಂಡಗ್ರಾಸ ಚಂದ್ರಗ್ರಹಣ: ನೆಹರೂ ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶ
ಬೆಂಗಳೂರು, ಜನವರಿ 30 : ಖಂಡಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಲು ಜವಾಹರ ಲಾಲ್ ನೆಹರೂ ತಾರಾಲಯದಲ್ಲಿ ದೂರದರ್ಶಕದಗಳ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.
ಜನವರಿ 31 ರಂದು ಸಂಜೆ 5.18 ಕ್ಕೆ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ ಮತ್ತು ಬೆಂಗಳೂರಿನಲ್ಲಿ ಸಂಜೆ6.15 ಕ್ಕೆ ಸಂದ್ರ ಗ್ರಹಣಸ್ಥವಾಗಿರುತ್ತದೆ. ಇದನ್ನು ಸೂಪರ್ ಬ್ಲಡ್ ಬ್ಲೂ ಮೂನ್ ಎಂದು ಕರೆಯುತ್ತಾರೆ. ಅಂದು ಸಂಜೆ 6.21 ಕ್ಕೆ ಗ್ರಹಣದ ಪೂರ್ಣಾವಸ್ಥೆ ಆರಂಭವಾಗುತ್ತದೆ ಮತ್ತು ರಾತ್ರಿ 7.38 ಕ್ಕೆ ಮುಕ್ತಾಯವಾಗುತ್ತದೆ. ರಾತ್ರಿ 8.42 ಕ್ಕೆ ಚಂದ್ರ ಭೂಮಿಯ ದಟ್ಟವಾದ ನೆರಳಿನಿಂದ ಸಂಪೂರ್ಣವಾಗಿ ಹೊರಬರುತ್ತದೆ.
ಈ ಹುಣ್ಣಿಮೆಯು ತಿಂಗಳ ಎರಡನೇ ಹುಣ್ಣಿಮೆಯಾದ್ದರಿಂದ ಇದನ್ನು ಬ್ಲೂ ಮೂನ್ ಎಂದೂ ಕರೆಯುತ್ತಾರೆ. ಆದರೆ ಚಂದ್ರ ನೀಲಿಯಾಗಿ ಕಾಣುವುದಿಲ್ಲ. ಅಷ್ಟೇ ಅಲ್ಲ ಈ ಹುಣ್ಣಿಮೆಯ ಸಂದರ್ಭದಲ್ಲಿ ಚಂದ್ರ ಭೂಮಿಗೆ ಅತ್ಯಂತ ಸಮೀಪದ ಬಿಂದುವಿಗೆ ಹತ್ತಿರವಿರುವುದರಿಂದ ತೋರಿಕೆಯ ಗಾತ್ರದಲ್ಲಿ ಸ್ವಲ್ಪ ಹೆಚ್ಚಳವಿರುತ್ತದೆ. ಆದಕಾರಣ, ಇದನ್ನು ಸೂಪರ್ ಮೂನ್ ಎಂದು ಕರೆಯುತ್ತಾರೆ. ಆದರೆ ಈ ಹೆಚ್ಚಳವನ್ನು ಬರಿಗಣ್ಣಿನಿಂದ ಗುರುತಿಸುವುದು ಸಾಧ್ಯವಿಲ್ಲ ಎಂದು ನೆಹರು ತಾರಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಬಹುದು. ಸಾರ್ವಜನಿಕರಿಗಾಗಿ ಜಜವಾಹರ್ ಲಾಲ್ ನೆಹರು ತಾರಾಲಯವು ಸಂಜೆ 6.30 ರಿಂದ ರಾತ್ರಿ 8.30 ಗಂಟೆಯವರೆಗೂ ಈ ಖಗೋಳ ವಿದ್ಯಮಾನವನ್ನು ದೂರದರ್ಶಕಗಳ ಮೂಲಕ ವೀಕ್ಷಿಸಲು ಸಿದ್ಧತೆಗಳನ್ನು ಮಾಡಿದೆ. ಮೋಡಗಳ ಅಡಚಣೆ ಇಲ್ಲದಿದ್ದಲ್ಲಿ ಆಸಕ್ತ ವೀಕ್ಷಕರು ಈ ಅವಕಾಶದ ಸದುಪಯೋಗ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications