ಕೆಂಪೇಗೌಡ ಏರ್ಪೋರ್ಟ್ ಮೆಟ್ರೋ ಮಾರ್ಗದಲ್ಲಿ ಹೊಸ ನಿಲ್ದಾಣಗಳು
ಬೆಂಗಳೂರು, ಜುಲೈ 26: ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದಲ್ಲಿ ಹೊಸ ನಿಲ್ದಾಣಗಳು ತಲೆ ಎತ್ತಲಿವೆ.
ಬಾಗಲೂರು ಕ್ರಾಸ್ ಮತ್ತು ಟ್ರಂಪೆಟ್ ಜಂಕ್ಷನ್ ಮಧ್ಯೆ ಬೆಟ್ಟದಹಲಸೂರು ಹೊಸ ಮೆಟ್ರೋ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಮೊದಲು ಯೋಜನೆ ಮಾಡಿದಂತೆ ಕಸ್ತೂರಿ ನಗರ ಮತ್ತು ಚನ್ನಸಂದ್ರ ಮೆಟ್ರೊ ನಿಲ್ದಾಣವನ್ನು ಒಟ್ಟು ಸೇರಿಸಿದೆ.ಹೊಸ ಮೆಟ್ರೊ ನಿಲ್ದಾಣಗಳ ಸ್ಥಾಪನೆಯಿಂದ ಉತ್ತರ ಯಲಹಂಕ ಭಾಗ ಇನ್ನಷ್ಟು ಅಭಿವೃದ್ಧಿಯಾಗಲಿದೆ.

ಕಸ್ತೂರಿ ನಗರ, ಚನ್ನಸಂದ್ರ, ಹೊರಮಾವು, ನಾಗವಾರ, ವೀರಣ್ಣಪಾಳ್ಯ, ಕೆಂಪಾಪುರ, ಹೆಬ್ಬಾಳ, ಕೊಡಿಗೇಹಳ್ಳಿ, ಜಕ್ಕೂರು ಕ್ರಾಸ್, ಕೊಗಿಲು ಕ್ರಾಸ್, ಬಾಗಲೂರು, ಪಿಆರ್ ಆರ್ ಕ್ರಾಸ್, ಟ್ರಂಪೆಟ್ ಜಂಕ್ಷನ್, ಸ್ಕೈ ಗಾರ್ಡನ್,ಬಾಬುಸಾಹೇಬಪಾಳ್ಯ, ಕಲ್ಯಾಣ ನಗರ, ಎಚ್ ಬಿಆರ್ ಲೇ ಔಟ್, ಏರ್ ಪೋರ್ಟ್ ಟರ್ಮಿನಲ್ ಉದ್ದೇಶಿತ ಹೊಸ ಮೆಟ್ರೊ ನಿಲ್ದಾಣಗಳಾಗಿವೆ.
ಇನ್ನು ನಾಲ್ಕು ಮೆಟ್ರೊ ನಿಲ್ದಾಣಗಳನ್ನು ಮರು ನಾಮಕರಣ ಮಾಡುವ ಮೆಟ್ರೊ ರೈಲು ನಿಗಮದ ಪ್ರಸ್ತಾವನೆಗೆ ಕಳೆದ 20ರಂದು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಅಂದಾಜು ಮಾಡಿದಂತೆ 10 ಸಾವಿರ 584.15 ಕೋಟಿ ವೆಚ್ಚದಲ್ಲಿ 38 ಕಿಲೋ ಮೀಟರ್ ಉದ್ದದ ವಿಮಾನ ನಿಲ್ದಾಣ ಮಾರ್ಗದಲ್ಲಿ 17 ಮೆಟ್ರೊ ನಿಲ್ದಾಣಗಳನ್ನು ಖಾಸಗಿ ಹೂಡಿಕೆಯೊಂದಿಗೆ ನಿರ್ಮಿಸಲಾಗುತ್ತದೆ. ಮುಂದಿನ ಅಕ್ಟೋಬರ್ ಹೊತ್ತಿಗೆ ಕಾಮಗಾರಿಕೆ ಮೆಟ್ರೊ ನಿಗಮ ಟೆಂಡರ್ ಕರೆಯಲಿದೆ ಎಂದು ಅದರ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ತಿಳಿಸಿದ್ದಾರೆ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications