ಮದುವೆ ಮರುದಿನ ಬೆಂಗಳೂರಲ್ಲಿ ವಧು ನೇಣಿಗೆ

ಬೇಂದ್ರೆ ಲೇಜೌಟ್ 1 ನೇ ಮುಖ್ಯರಸ್ತೆ ನಿವಾಸಿ ಪುಷ್ಪಾ (21) ಆತ್ಮಹತ್ಯೆಗೆ ಶರಣಾದ ನವವಧು. ಗುರುವಾರ ಬೆಳಗ್ಗೆ ಅವರು ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿನ ಎಸ್ ಬಿಎನ್ ಹಾಲ್ ನಲ್ಲಿ ಕೇಂಪೇಗೌಡ ನಗರದ ನಿವಾಸಿಯಾದ ಹನುಮಂತರಾಯ ಎಂಬುವವರ ಜೊತೆ ಪುಷ್ಪಾ ವಿವಾಹ ನಡೆದಿತ್ತು. ಗಂಡನ ಮನೆಯ ಶಾಸ್ತ್ರ ಮುಗಿಸಿ ದಂಪತಿಗಳು ಪುಷ್ಪಾ ತವರಿಗೆ ಆಗಮಿಸಿದ್ದರು.
ಗುರುವಾರ ಬೆಳಗ್ಗೆ 6 ಗಂಟೆಗೆ ಸ್ನಾನಕ್ಕೆ ತೆರಳಿದ್ದ ಪುಷ್ಪಾ, ನಂತರ ಕೊಠಡಿಗೆ ತೆರಳಿದ್ದರು. ಎಷ್ಟು ಹೊತ್ತಾದರೂ ಅವರು ಹೊರ ಬರದದ್ದನ್ನು ಕಂಡ ತಾಯಿ ಬಾಗಿಲು ಬಡಿದಿದ್ದಾರೆ. ಕಿಟಕಿ ಮೂಲಕ ನೋಡಿದಾಗ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಪುಷ್ಪಾ ಅವರಿಗೆ ಮದುವೆ ಇಷ್ಟವಿರಲಿಲ್ಲ ಆದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುಮಾರಸ್ವಾಮಿ ಲೇಜೌಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಶವವನ್ನು ಹಸ್ತಾಂತರಿಸಲಾಗಿದೆ. ಬುಧವಾರ ಮದುವೆ ಸಂಭ್ರಮ ತುಂಬಿದ್ದ ಮನೆಯಲ್ಲಿ ಗುರುವಾರ ಮುಂಜಾನೆಯಿಂದ ಸೂತಕದ ಛಾಯೆ ಆವರಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications