ಮಡೆಸ್ನಾನ ವಿರೋಧಿಸಿ ನಿಡುಮಾಮಿಡಿ ಶ್ರೀ ಉಪವಾಸ
ಬೆಂಗಳೂರು, ಡಿ. 5 : ಮಡೆಸ್ನಾನ ವಿವಾದ ಮತ್ತೊಮ್ಮೆ ಆರಂಭವಾಗಿದೆ. ಶುಕ್ರವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆರಂಭವಾಗಲಿದ್ದು, ಈ ಬಾರಿ ಮಡೆಸ್ನಾನಕ್ಕೆ ಅವಕಾಶ ನೀಡಬಾರದು ನಿಡುಮಾಮಿಡಿ ಮಠದ ವೀರಭದ್ರಚನ್ನಮಲ್ಲ ಸ್ವಾಮೀಜಿ ಬೆಂಗಳೂರಿನಲ್ಲಿ ಪತಿಭಟನೆ ಆರಂಭಿಸಿದ್ದಾರೆ.
ಬೆಂಗಳೂರಿನ ಬಸನವಗುಡಿಯಲ್ಲಿರುವ ನಿಡುಮಾಮಿಡಿ ಮಠದಲ್ಲಿ ಸುಮಾರು 20 ಕ್ಕೂ ಅಧಿಕ ಮಠಾಧೀಶರೊಂದಿಗೆ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಗುರುವಾರ ಮಠದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗುರುವಾರ ಸೂರ್ಯೋದಯವಾದಾಗ ಆರಂಭವಾದ ಉಪವಾಸ ಸತ್ಯಾಗ್ರಹ ಸೂರ್ಯಾಸ್ತವಾಗುವ ತನಕ ನಡೆಯಲಿದೆ.

ಶುಕ್ರವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆರಂಭವಾಗಲಿದ್ದು ವಾರ್ಷಿಕ ಮಡೆಸ್ನಾನ ನಡೆಸಲು ದೇವಾಲಯ ಸಜ್ಜಾಗಿದೆ. ಆದ್ದರಿಂದ ಸ್ವಾಮೀಜಿಗಳು ಪ್ರತಿಭಟನೆ ಆರಂಭಿಸಿದ್ದು, ಈ ಬಾರಿ ಮಡೆಸ್ನಾನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. (ಮಡೆಸ್ನಾನದಲ್ಲಿ ಬ್ರಾಹ್ಮಣರು ಕೂಡಾ ಇದ್ರು ಕಣ್ರೀ)
ಉಪವಾಸ ಆರಂಭಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಮಡೆಸ್ನಾನ ಅಹಸ್ಯಕರ, ಅಮಾನವೀಯ ಮತ್ತು ಹೇಯ ಕೃತ್ಯವಾಗಿದೆ. ದೇವರ ಹೆಸರಿನಲ್ಲಿ ಇಂತಹ ಕೃತ್ಯ ನಡೆಯಬಾರದು. ಆದ್ದರಿಂದ ಇಂತಹ ಹೀನ ಸಂಪ್ರದಾಯ ನಡೆಯುವುದನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಾಗಿ ಹೇಳಿದರು. (ಕುಕ್ಕೆ ಮಡೆಸ್ನಾನ ನಿಷೇಧಕ್ಕೆ ದಸಂಸ ಆಗ್ರಹ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications