ಬೆಂಗಳೂರಿಗರ ನೈಟ್ ಲೈಫ್ಗೆ ಇನ್ನೊಂದು ವರ್ಷ ಲೈಫ್
ಬೆಂಗಳೂರು, ನ. 19: ವಾರಾಂತ್ಯದ 'ನೈಟ್ ಲೈಫ್' ಇನ್ನೊಂದು ವರ್ಷ ಮುಂದುವರಿಯುವ ಸಾಧ್ಯತೆ ಇದೆ. ನೈಟ್ ಲೈಫ್ಗೆ ಸರ್ಕಾರ ಅನುಮತಿ ನೀಡಿದ್ದ ಒಂದು ವರ್ಷದ ಅವಧಿ ಮುಗಿಯುತ್ತಿದ್ದು, ಮತ್ತೊಂದು ವರ್ಷದವರೆಗೆ ಮುಂದುವರಿಸಲು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್, ಬೆಂಗಳೂರಿನಲ್ಲಿ ನೈಟ್ ಲೈಫ್ ಒಂದು ವರ್ಷದಿಂದ ಮುಂದುವರಿಯುತ್ತಿದೆ. ಆದರೆ, ಇದರಿಂದ ಯಾವುದೇ ಸಮಸ್ಯೆ ಉಂಟಾಗಿಲ್ಲ. ಜನ ಜೀವನಕ್ಕೆ ಅಡ್ಡಿಯುಂಟಾಗಿಲ್ಲ. ಅಪರಾಧ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿಲ್ಲ. ಆದ್ದರಿಂದ ನೈಟ್ ಲೈಫ್ ಇನ್ನೂ ಒಂದು ವರ್ಷ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. [ಮದ್ಯ'ರಾತ್ರಿ ಅವಧಿ ವಿಸ್ತರಣೆ ಪೊಲೀಸರಿಗೆ ಸವಾಲು]

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನೈಟ್ ಲೈಫ್ ಸೇರಿದಂತೆ ಇತರ ತಡ ರಾತ್ರಿ ಮೋಜುಗಳನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದಕ್ಕೆ ಮತ್ತೆ ಅನುಮತಿ ನೀಡಲಾಗಿತ್ತು. ಒಂದು ವರ್ಷ ಈ ಕುರಿತು ಪರಿಶೀಲನೆ ನಡೆಸಲಾಗುವುದು. ಯಾವುದೇ ಸಮಸ್ಯೆ ಉಂಟಾದಲ್ಲಿ ತಕ್ಷಣ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿತ್ತು. [ಬೆಂಗಳೂರಿನಲ್ಲಿ ಬಾರ್ 1 ಗಂಟೆವರಗೆ ಓಪನ್!]
ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಪ್ರಾಣಿ
ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಒಂದು ಗಂಡು ಹಾಗೂ ಒಂದು ಹೆಣ್ಣು ಹೈನಾ ಪ್ರಾಣಿಗಳನ್ನು ತರಲಾಗಿದೆ. ಜಾರ್ಖಂಡ್ನ ರಾಂಚಿಯಲ್ಲಿರುವ ಬಿರಾಸಿ ಜೈವಿಕ ಉದ್ಯಾನದಿಂದ ಈ ಪ್ರಾಣಿಗಳನ್ನು ತರಲಾಗಿದೆ. [ಬೆಂಗಳೂರಿನ ರಾತ್ರಿ 'ಬಾರ್' ಅವಧಿ ಹೆಚ್ಚಾಗಲಿದೆ]
ಇದಕ್ಕೆ ಬದಲಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ 2 ಸಿಂಹ ಹಾಗೂ ಹುಲಿಯನ್ನು ಅಲ್ಲಿಗೆ ರವಾನಿಸಲಾಗಿದೆ ಎಂದು ಉದ್ಯಾನವನದ ಅಧಿಕಾರಿಗಳು ತಿಳಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications