ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿವಾಳ: ಬಾಲಾಪರಾಧ ಮಂದಿರದಿಂದ 9 ಮಕ್ಕಳು ಪರಾರಿ

By Nayana
|
Google Oneindia Kannada News

ಬೆಂಗಳೂರು, ಜುಲೈ 31: ಬೆಂಗಳೂರಿನ ಬಾಲಾಪರಾಧ ಮಂದಿರದಿಂದ 9 ಮಕ್ಕಳು ಪರಾರಿಯಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

 ಅಣ್ಣನ ಕೊಲೆ ಪ್ರತಿಕಾರ: ತಂಗಿ ಮಾಡಿದ್ದೇನು ಗೊತ್ತಾ? ಅಣ್ಣನ ಕೊಲೆ ಪ್ರತಿಕಾರ: ತಂಗಿ ಮಾಡಿದ್ದೇನು ಗೊತ್ತಾ?

ಬೆಂಗಳೂರಿನ ಮಡಿವಾಳದಲ್ಲಿರುವ ಬಾಲಾಪರಾಧ ಮಂದಿರದಿಂದ 9 ಮಕ್ಕಳು ಪರಾರಿಯಾಗಿದ್ದಾರೆ, ಅದರಲ್ಲಿ ಓರ್ವ ಗಸ್ತಿನಲ್ಲಿದ್ದ ಕೋರಮಂಗಲ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ, ಇದೀಗ ಪರಾರಿಯಾಗಿರುವ ಉಳಿದ 8 ಬಾಲಕರಿಗಾಗಿ ಶೋಧ ನಡೆಯುತ್ತಿದೆ. ರಾತ್ರಿ ಸೆಕ್ಯೂರಿಟಿ ಗಾರ್ಡ್‌ ಕೈಕಾಲು ಕಟ್ಟಿಹಾಕಿ ಮಕ್ಕಳು ಪರಾರಿಯಾಗಿದ್ದಾರೆ.

Nine children escape from remand home in Bengaluru

ರಾತ್ರಿ ಎಲ್ಲರೂ ಮಲಗಿರುವ ಸಂದರ್ಭದಲ್ಲಿ ಬಾಲಕರು ಬಾಲಾಪರಾಧ ಮಂದಿರದಿಂದ ಪರಾರಿಯಾಗಲು ಯತ್ನಿಸಿದ್ದಾರೆ, ಅದು ಸೆಕ್ಯುರಿಟಿಯ ಕಣ್ಣಿಗೆ ಬಿದ್ದೆ, ಮಕ್ಕಳನ್ನು ತಡೆಯಲು ಯತ್ನಿಸಿದ್ದ ಭದ್ರತಾ ಸಿಬ್ಬಂದಿಯನ್ನು ಮಕ್ಕಳು ಕೈಕಾಲುಕಟ್ಟಿ ಯಾರಿಗೂ ಗೊತ್ತಾಗದಂತೆ ಪರಾರಿಯಾಗಿದ್ದಾರೆ.

English summary
Nine children were escaped from remand home at Koramangala in Bengaluru on Monday night and later one boy caught by the police. Remaining eight are still absconded.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X