ನಿರುತ್ತರ ಪುಸ್ತಕ ಪ್ರಕಾಶನದಿಂದ ತೇಜಸ್ವಿ ಹೆಸರಿನಲ್ಲಿ ಪ್ರಶಸ್ತಿ
ಬೆಂಗಳೂರು, ಜುಲೈ 14: 'ನಿರುತ್ತರ ಪುಸ್ತಕ' ಎಂಬ ಪ್ರಕಾಶನ ಸಂಸ್ಥೆಯನ್ನು ಹೊಸ ಕನಸು ಮತ್ತು ಭರವಸೆಗಳೊಂದಿಗೆ ಉತ್ಸಾಹಿ ಯುವಕರು ಕಟ್ಟಿದ್ದಾರೆ. ಈ ಸಂಸ್ಥೆಯ ವತಿಯಿಂದ ಕನ್ನಡಕ್ಕೆ ಅಗತ್ಯವಾದ ಪುಸ್ತಕಗಳನ್ನು ಹೊರತರಬೇಕೆಂಬ ಯೋಜನೆ ರೂಪಿಸಿಕೊಂಡಿದ್ದೇವೆ.
ಇದರ ಸಲುವಾಗಿ ಮೊದಲ ಪ್ರಯತ್ನವಾಗಿ ಉತ್ತಮವಾದ ಕಾದಂಬರಿಯ ಹಸ್ತಪ್ರತಿಗೆ 'ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಕಾದಂಬರಿ ಪುರಸ್ಕಾರ' ವನ್ನು ಪ್ರತಿವರ್ಷ ನೀಡಬೇಕೆಂದು ತೀರ್ಮಾನಿಸಲಾಗಿದೆ.

ಈ ಹಿನ್ನಲೆಯಲ್ಲಿ ಪ್ರಸ್ತುತ ವರ್ಷದ ಪುರಸ್ಕಾರಕ್ಕೆ ಕಾದಂಬರಿಯ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಕರು ಆಗಸ್ಟ್ 12, 2018ರ ಒಳಗೆ ಕಳುಹಿಸಿಕೊಡಬೇಕಾಗಿ ವಿನಂತಿ.
ನಿಯಮಗಳು:
*ಲೇಖಕರ ವಯಸ್ಸು 45 ವರ್ಷ ಮೀರಿರಬಾರದು
*ಕಾದಂಬರಿಯು ಬೇರೆಲ್ಲೂ ಪ್ರಕಟವಾಗಿರಬಾರದು
*ಹಸ್ತಪ್ರತಿಯ ಯಾವ ಭಾಗದಲ್ಲೂ ಲೇಖಕರ ಹೆಸರು ಮತ್ತು ಇತರೆ ಮಾಹಿತಿಗಳನ್ನು ನಮೂದಿಸಬಾರದು.
*ಕಾದಂಬರಿಗೆ ಪುಟಗಳ ಮಿತಿ ಇರುವುದಿಲ್ಲ.
*ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ
*ತೀರ್ಪಿನ ಮಧ್ಯೆ ಯಾವುದೇ ಪತ್ರವ್ಯವಹಾರವಿರುವುದಿಲ್ಲ
ಪ್ರಶಸ್ತಿಗೆ ಆಯ್ಕೆಯಾದ ಕಾದಂಬರಿಯನ್ನು ನಿರುತ್ತರ ಪುಸ್ತಕ ಪ್ರಕಟಿಸಿರುತ್ತದೆ. ಪುರಸ್ಕಾರ ಐದು ಸಾವಿರ ನಗದು ಮತ್ತು ಫಲಕವನ್ನೊಳಗೊಂಡಿರುತ್ತದೆ.
ಕಾದಂಬರಿಯನ್ನು ಕಳುಹಿಸಬೇಕಾದ ವಿಳಾಸ:
ನಿರುತ್ತರ ಪುಸ್ತಕ
ನಂ:13
ಒಂದನೇ ಮುಖ್ಯರಸ್ತೆ
ಎರಡನೇ ಅಡ್ಡರಸ್ತೆ
ಮಲ್ಲತ್ತಹಳ್ಳಿ
ಬೆಂಗಳೂರು-56
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications