ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ತಡೆ ಇಲ್ಲ: ಸಾ.ರಾ. ಗೋವಿಂದು
ಬೆಂಗಳೂರು, ಏಪ್ರಿಲ್ 22: ತಮಿಳುನಾಡಿನಲ್ಲಿ ಯಾವುದೇ ಕನ್ನಡ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಿಲ್ಲ. ಆ ಬಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಕರ್ನಾಟಕದಲ್ಲಿ ಬಾಹುಬಲಿ ಚಿತ್ರದ ನಿಷೇಧವಿಲ್ಲ. ತಮಿಳು ನಟ ಸತ್ಯರಾಜ್ ಕ್ಷಮೆ ಕೂರುವ ಮೂಲಕ ಈ ವಿವಾದ ಅಂತ್ಯಗೊಂಡಿದೆ. ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳಿಗೆ ತೊಂದರೆಯಾಗಿಲ್ಲ. ಇಂಥಾ ಗಾಳಿ ಸುದ್ದಿಗಳಿಗೆ ಕಿವಿಗೊಡುವುದು ಬೇಡ'' ಎಂದು ಕನ್ನಡಪರ ಸಂಘಟನೆಗಳಿಗೆ ಕಿವಿಮಾತು ಹೇಳಿದರು.[ತಮಿಳುನಾಡಿಗೆ ಎಚ್ಚರಿಕೆ ನೀಡಿದ 'ಬಿಗ್ ಬಾಸ್' ಪ್ರಥಮ್!]

ಒಂಭತ್ತು ವರ್ಷಗಳ ಹಿಂದೆ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ತಮಿಳು ನಟ ಸತ್ಯರಾಜ್ ಶುಕ್ರವಾರ (ಏಪ್ರಿಲ್ 21) ಕ್ಷಮೆ ಕೋರಿದ್ದರು. ಆದರೆ, ಅದರ ಬೆನ್ನಲ್ಲೇ ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ತಡೆಯೊಡ್ಡಲಾಗಿದೆ ಎಂಬ ಸುದ್ದಿ ಹರಡಿತ್ತು.
ಈ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಕೆಲ ಕನ್ನಡಪರ ಸಂಘಟನೆಗಳ ಸದಸ್ಯರು, ಏಪ್ರಿಲ್ 22ರ ಬೆಳಗ್ಗೆ ಬೆಂಗಳೂರಿನ ಸಂಜಯಗಾಂಧಿ ನಗರದಲ್ಲಿರುವ ಪುಷ್ಪಾಂಜಲಿ ಥಿಯೇಟರ್ ಗೆ ನುಗ್ಗಿ ಅಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳು ಚಿತ್ರಕ್ಕೆ ತಡೆಯೊಡ್ಡಿದ್ದರು. ಅಲ್ಲದೆ, ಚಿತ್ರ ಮಂದಿರದಲ್ಲಿದ್ದ ತಮಿಳು ಚಿತ್ರದ ಪೋಸ್ಟರ್ ಗಳನ್ನು ಹರಿದು ಹಾಕಿ ಪ್ರತಿಭಟಿಸಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications