ಹೊಸ ವರ್ಷಕ್ಕೆ ನಮ್ಮ ಮೆಟ್ರೋದಲ್ಲಿ ಪಾಲಿಸಬೇಕಾದದ್ದು ಏನು?
ಬೆಂಗಳೂರು, ಡಿಸೆಂಬರ್ 31: 2019 ನೇ ವರ್ಷಕ್ಕೆ ಇನ್ನೇನು ಗುಡ್ ಬಾಯ್ ಹೇಳಲು ಬೆಂಗಳೂರಿಗರು ತುದಿಗಾಲ ಮೇಲೆ ನಿಂತಿದ್ದಾರೆ. 2020 ನೇ ವರ್ಷ ಬರಮಾಡಿಕೊಳ್ಳಲು ಬೆಂಗಳೂರಿಗರು ಇಂದು ರಾತ್ರಿ ವಿಶೇಷ ತಯಾರಿ ನಡೆಸಿದ್ದಾರೆ. ಇದಕ್ಕಾಗಿ ನಗರದ ಪ್ರಮುಖ ಸ್ಥಳಗಳಾದ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ ಸಿದ್ಧಗೊಂಡಿವೆ.
ಹೊಸ ವರ್ಷಾಚರಣೆ ಮಾಡಬೇಕು ಎನ್ನವರಿಗೆ ನಮ್ಮ ಮೆಟ್ರೋ ಕೂಡ ಸಾತ್ ನೀಡಿದ್ದು, ಮೆಟ್ರೋದಲ್ಲಿ ಸಂಚರಿಸುವ ಅವಧಿಯನ್ನು ರಾತ್ರಿ 2 ಗಂಟೆಗೆ ವಿಸ್ತರಿಸಿರುವುದು ಈಗಾಗಲೇ ಖಚಿತವಾಗಿದೆ. ಆದರೆ, ಮಂಗಳವಾರ ಡಿಸೆಂಬರ್ 31 ರಂದು ಮದ್ಯಪಾನ ಮಾಡಿ ಮೆಟ್ರೋ ರೈಲು ಹತ್ತುವ ಹಾಗಿಲ್ಲ ಎಂದು ಬಿಎಂಆರ್ಸಿಎಲ್ ಕಟ್ಟುನಿಟ್ಟಿನ ಆದೇಶ ಮಾಡಿದೆ. ಇದೇ ನಿಯಮವನ್ನು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸಲು ಮೆಟ್ರೋ ಮುಂದಾಗಿದೆ ಎಂದು ತಿಳಿದು ಬಂದಿದೆ. ಮದ್ಯಪಾನ ಮಾಡಿ ಮೆಟ್ರೋ ಪ್ರವೇಶಿಸಿ, ಸಹ ಪ್ರಯಾಣಿಕರಿಗೆ ತೊಂದರೆ ಕೊಡುವವರನ್ನು ಮೆಟ್ರೋ ನಿಲ್ದಾಣದಿಂದ ಹೊರಹಾಕುವುದಲ್ಲದೇ ಸಂಬಂದಿಸಿದ ಕಾನೂನಿನಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಎಂಆರ್ಸಿಎಲ್ ಎಚ್ಚರಿಸಿದೆ.

ಹೊಸ ವರ್ಷಾಚರಣೆಗೆ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ಅನೇಕ ಪ್ರಮುಖ ಮಾಲ್ ಹೋಟೆಲ್ಗಳಿಗೆ ತೆರಳಲಿದ್ದಾರೆ. ಇದರಿಂದ ಜನಕ್ಕೆ ಅನಾನುಕೂಲ ಆಗದಿರಲೆಂದು ಬಿಎಂಆರ್ಸಿಎಲ್ ಅವತ್ತೊಂದಿನ ಮಾತ್ರ ರಾತ್ರಿ 2 ಗಂಟೆವರೆಗೆ ಈ ಸೇವೆ ನೀಡಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications