ಲಾಲ್ಬಾಗ್ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು
ಬೆಂಗಳೂರು, ಜನವರಿ 18: ಲಾಲ್ಬಾಗ್ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ರದ್ದುಪಡಿಸಿದೆ.
ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ವರ್ಷ ಸಣ್ಣ ಪ್ರಮಾಣದಲ್ಲಿ ಕೊರೊನಾ ಕುರಿತು ಗೃತಿ ನೀಡುವ ಕುರಿತ ಫಲಪುಷ್ಪ ಪ್ರದರ್ಶನ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು.
ಆದರೆ, ರೂಪಾಂತರಿ ಕೊರೊನಾ ಭೀತಿಯಲ್ಲಿ ಜನರಲ್ಲಿ ಕಾಡುತ್ತಿದ್ದು, ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.ಜತೆ ಮೈಸೂರು ಉದ್ಯಾನ ಕಲಾಸಂಘ ಸಹ ಫಲಪುಷ್ಪ ಪ್ರದರ್ಶನ ಆಯೋಜಿಸುವುದು ಬೇಡ ಎಂದು ಹೇಳಿತ್ತು.

ತೋಟಗಾರಿಕೆ ಸಚಿವ ನಾರಾಯಣಗೌಡ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ನಲ್ಲಿಯೂ ಪ್ರದರ್ಶನ ರದ್ದಾಗಿತ್ತು, ಅಲ್ಲದೆ ಎರಡು ಮೂರು ತಿಂಗಳ ಮೊದಲೇ ಪೂರ್ವ ಸಿದ್ಧತೆಗಳು ನಡೆಯಬೇಕಿತ್ತು.
ಈ ಬಾರಿ ಸಿದ್ಧತೆಗಳನ್ನು ನಡೆಸಲಾಗಿಲ್ಲ.ಹಣವೂ ಇಲ್ಲ ಸರಳವಾಗಿ ಮಾಡಿದರೆ ಜನ ಬರುವುದು ಅನುಮಾನ, ಹೀಗಾಗಿ ಪ್ರದರ್ಶನವನ್ನೇ ರದ್ದುಗೊಳಿಸುವಂತೆ ಮನವಿ ಮಾಡಲಾಗಿತ್ತು ಎಂದು ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ 102 ಕೇಂದ್ರಗಳಲ್ಲಿ ಇಂದು ಕೊರೊನಾ ಲಸಿಕೆ ಅಭಿಯಾನ ನಡೆಯಲಿದೆ.
ಬಿಬಿಎಂಪಿಯ ವ್ಯಾಪ್ತಿಯಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಾಲ್ಕು ಸಾವಿರ ಆರೋಗ್ಯ ಸಿಬ್ಬಂದಿಗೆ ಸೋಮವಾರ ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
Recommended Video
ನಗರದ 141 ಪ್ರಾಥಮಿಕ ಆರೋಗ್ಯ ಕೇಂದ್ರದ 7,300 ಆರೋಗ್ಯ ಸಿಬ್ಬಂದಿ,106 ಖಾಸಗಿ ಆಸ್ಪತ್ರೆಯ 42,000 ಸಿಬ್ಬಂದಿ ಹಾಗೂ ಒಂಬತ್ತು ವೈದ್ಯಕೀಯ ಕಾಲೇಜುಗಳ 28 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications