ಲಾಲ್ಬಾಗ್ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು
ಬೆಂಗಳೂರು, ಜನವರಿ 18: ಲಾಲ್ಬಾಗ್ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ರದ್ದುಪಡಿಸಿದೆ.
ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ವರ್ಷ ಸಣ್ಣ ಪ್ರಮಾಣದಲ್ಲಿ ಕೊರೊನಾ ಕುರಿತು ಗೃತಿ ನೀಡುವ ಕುರಿತ ಫಲಪುಷ್ಪ ಪ್ರದರ್ಶನ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು.
ಆದರೆ, ರೂಪಾಂತರಿ ಕೊರೊನಾ ಭೀತಿಯಲ್ಲಿ ಜನರಲ್ಲಿ ಕಾಡುತ್ತಿದ್ದು, ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.ಜತೆ ಮೈಸೂರು ಉದ್ಯಾನ ಕಲಾಸಂಘ ಸಹ ಫಲಪುಷ್ಪ ಪ್ರದರ್ಶನ ಆಯೋಜಿಸುವುದು ಬೇಡ ಎಂದು ಹೇಳಿತ್ತು.

ತೋಟಗಾರಿಕೆ ಸಚಿವ ನಾರಾಯಣಗೌಡ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ನಲ್ಲಿಯೂ ಪ್ರದರ್ಶನ ರದ್ದಾಗಿತ್ತು, ಅಲ್ಲದೆ ಎರಡು ಮೂರು ತಿಂಗಳ ಮೊದಲೇ ಪೂರ್ವ ಸಿದ್ಧತೆಗಳು ನಡೆಯಬೇಕಿತ್ತು.
ಈ ಬಾರಿ ಸಿದ್ಧತೆಗಳನ್ನು ನಡೆಸಲಾಗಿಲ್ಲ.ಹಣವೂ ಇಲ್ಲ ಸರಳವಾಗಿ ಮಾಡಿದರೆ ಜನ ಬರುವುದು ಅನುಮಾನ, ಹೀಗಾಗಿ ಪ್ರದರ್ಶನವನ್ನೇ ರದ್ದುಗೊಳಿಸುವಂತೆ ಮನವಿ ಮಾಡಲಾಗಿತ್ತು ಎಂದು ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ 102 ಕೇಂದ್ರಗಳಲ್ಲಿ ಇಂದು ಕೊರೊನಾ ಲಸಿಕೆ ಅಭಿಯಾನ ನಡೆಯಲಿದೆ.
ಬಿಬಿಎಂಪಿಯ ವ್ಯಾಪ್ತಿಯಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಾಲ್ಕು ಸಾವಿರ ಆರೋಗ್ಯ ಸಿಬ್ಬಂದಿಗೆ ಸೋಮವಾರ ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
Recommended Video
ನಗರದ 141 ಪ್ರಾಥಮಿಕ ಆರೋಗ್ಯ ಕೇಂದ್ರದ 7,300 ಆರೋಗ್ಯ ಸಿಬ್ಬಂದಿ,106 ಖಾಸಗಿ ಆಸ್ಪತ್ರೆಯ 42,000 ಸಿಬ್ಬಂದಿ ಹಾಗೂ ಒಂಬತ್ತು ವೈದ್ಯಕೀಯ ಕಾಲೇಜುಗಳ 28 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications