ಬೆಂಗಳೂರಲ್ಲಿ 6 ಸಾವಿರ ರಸ್ತೆಗುಂಡಿ 10 ದಿನಗಳಲ್ಲಿ ಬಂದ್!
ಬೆಂಗಳೂರು, ಜೂನ್ 12: ನಗರದಲ್ಲಿ ಗುರುತಿಸಿರುವ ಒಟ್ಟಾರೆ 6 ಸಾವಿರಕ್ಕೂ ಅಧಿಕ ರಸ್ತೆಗುಂಡಿಗಳನ್ನು 10 ದಿನಗಳಲ್ಲಿ ಮುಚ್ಚಲಾಗುವುದು ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಜಿ ಪರಮೇಶ್ವರ ಅವರು ಭರವಸೆ ನೀಡಿದ್ದಾರೆ.
'ಬಾಕಿ ಹಣ ಪಾವತಿ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಡಿಸಿಎಂ ಡಾ.ಜಿ. ಪರಮೇಶ್ವರ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ತ್ಯಾಜ್ಯ ವಿಲೇವಾರಿ ಆಟೋ ಮತ್ತು ಲಾರಿ ಮಾಲಿಕರು, ಗುತ್ತಿಗೆದಾರರು ಪ್ರತಿಭಟನೆ ಹಿಂಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.
ಬಿಬಿಎಂಪಿ ತ್ಯಾಜ್ಯ ಸಂಗ್ರಹಿಸಲು 4 ಸಾವಿರಕ್ಕೂ ಹೆಚ್ಚಿನ ಆಟೋ ಟಿಪ್ಪರ್ಗಳಿವೆ, 450ಕ್ಕೂ ಹೆಚ್ಚು ಕಾಂಪ್ಯಾಕ್ಟರ್ಗಳಿವೆ. ಈ ಕಾರ್ಯದಲ್ಲಿ 7 ಸಾವಿರಕ್ಕೂ ಹೆಚ್ಚಿನ ಸಹಾಯಕರು ಸೇವೆ ಮಾಡುತ್ತಿದ್ದಾರೆ. ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಗೆ ಕಳೆದ ಐದು ತಿಂಗಳ 220 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ ಇದನ್ನು ಕೂಡಲೇ ಪಾವತಿಸಬೇಕು ಎಂಬುದು ಗುತ್ತಿಗೆದಾರರ ಆಗ್ರಹವಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರ ಟನ್ ಕಸ ಉತ್ಪಾದನೆಯಾಗುತ್ತಿದೆ. ಅದರಲ್ಲಿ 2,100 ಟನ್ ಸಂಸ್ಕರಿಸಿ ಉಳಿದಿದ್ದನ್ನು ಕಲ್ಲು ಕ್ವಾರಿಗಳಿಗೆ ಸುರಿಯಲಾಗುತ್ತಿದೆ.
ಪ್ರತಿ ಚದರ ಮೀಟರ್ ನಲ್ಲಿ 1,200 ರಸ್ತೆಗುಂಡಿಗಳನ್ನು ಗುರುತಿಸಲಾಗಿದ್ದು, ಆದ್ಯತೆ ಮೇರೆಗೆ ಪೈಥಾನ್ ಮಷಿನ್ ಗಳನ್ನು ಬಳಸಿ, ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಪರಮೇಶ್ವರ್ ಅವರು ಹೇಳಿದರು.
ಟೆಂಡರ್ ಶ್ಯೂಟರ್ ರಸ್ತೆಗಳು ಒಳಚರಂಡಿ ಅವ್ಯವಸ್ಥೆಯಿಂದ ಹಾಳಾಗಿರುವುದನ್ನು ಗಮನಿಸಲಾಗಿದ್ದು, ಆ ರಸ್ತೆಗಳನ್ನು ಗುತ್ತಿಗೆ ಪಡೆದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications