ಜೈವಿಕ ನಾವೀನ್ಯತಾ ಕೇಂದ್ರದಲ್ಲಿ ಸಚಿವರ ಆದೇಶಕ್ಕೆ ಕಿಮ್ಮತ್ತಿಲ್ಲ!
ಬೆಂಗಳೂರಿನಲ್ಲಿರುವ ಜೈವಿಕ ನಾವೀನ್ಯತಾ ಕೇಂದ್ರದಲ್ಲಿ ಸಚಿವರ ಆದೇಶಕ್ಕೂ ಕಿಮ್ಮತ್ತಿಲ್ಲವಾ? ಈಗಿನ ಸ್ಥಿತಿ ನೋಡಿದರೆ ಹಾಗನಿಸುತ್ತದೆ. ಏಕೆಂದರೆ ನೇಮಕಾತಿ ಸೇರಿದಂತೆ ಯಾವುದೇ ಕಾರ್ಯ ಕೈಗೊಳ್ಳಬಾರದು ಎಂಬ ಸಚಿವರ ಆದೇಶವನ್ನೇ ಧಿಕ್ಕರಿಸಲಾಗಿದೆ
ಬೆಂಗಳೂರು, ಏಪ್ರಿಲ್ 6: ಜೈವಿಕ ನಾವೀನ್ಯತಾ ಕೇಂದ್ರದಲ್ಲಿ ಸಚಿವರ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲವಾ ಎಂಬ ಪ್ರಶ್ನೆ ಮೂಡುತ್ತಿದೆ. ಏಕೆಂದರೆ ಈ ಕೇಂದ್ರವು ಯಾವ ಇಲಾಖೆ ವ್ಯಾಪ್ತಿಗೆ ಬರುತ್ತದೋ ಅದರ ಸಚಿವರಾಗಿದ್ದ ಎಸ್.ಆರ್.ಪಾಟಿಲರಿಗೆ ಇಲ್ಲಿನ ಅವ್ಯವಸ್ಥೆ, ಅವ್ಯವಹಾರಗಳೆಲ್ಲ ಗಮನಕ್ಕೆ ಬಂದು, ಕೇಂದ್ರದಲ್ಲಿ ಯಾವುದೇ ಕೆಲಸವನ್ನು ಸರಕಾರದ ಮುಂದಿನ ಆದೇಶದವರೆಗೆ ಮಾಡಕೂಡದು ಎಂದು ತಿಳಿಸಿದ್ದರು.
ಆದರೆ, ಸಚಿವರ ಆದೇಶಕ್ಕೆ ನಯಾಪೈಸೆ ಬೆಲೆ ಕೊಡದೆ ಇಲ್ಲಿ ಅಕ್ರಮ ನೇಮಕಾತಿ, ಅವ್ಯವಹಾರ ಮಾಡಿದ್ದಾರೆ. ಈ ಸಂಬಂಧ ಸಚಿವರ ಆದೇಶ ಪತ್ರ ಒನ್ಇಂಡಿಯಾಗೆ ಲಭ್ಯವಾಗಿದೆ. ಜೈವಿಕ ನಾವೀನ್ಯತಾ ಕೇಂದ್ರದ ಉಸ್ತುವಾರಿ ಇಲಾಖೆಯು ಈಗ ಸಚಿವ ಪ್ರಿಯಾಂಕ್ ಖರ್ಗೆ ಅವರ ಜವಾಬ್ದಾರಿಗೆ ಬರುತ್ತದೆ. ಈ ಕೇಂದ್ರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದನ್ನು ಸಹ ಈ ಹಿಂದೆ ವರದಿ ಮಾಡಲಾಗಿದೆ.[ಪ್ರಿಯಾಂಕ್ ಖರ್ಗೆಯವರೇ ಜೈವಿಕ ನಾವೀನ್ಯತಾ ಕೇಂದ್ರದ ಕಡೆ ನೋಡ್ರೀ]

ಇದೀಗ ಸಚಿವರ ಆದೇಶ ಪತ್ರ ಸಿಕ್ಕಿದೆ. ಸರಕಾರಕ್ಕೆ ಲಕ್ಷಾಂತರ ರುಪಾಯಿ ನಷ್ಟವಾಗಲು ಕಾರಣರಾದವರ ವಿರುದ್ಧ ಈಗಲಾದರೂ ಕ್ರಮ ತೆಗೆದುಕೊಳ್ಳಬೇಕು. ಸಮಗ್ರವಾದ ತನಿಖೆಯೊಂದನ್ನು ನಡೆಸಬೇಕು ಎಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ.
-
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications