ನ.19 : ಇತಿಹಾಸದಲ್ಲಿ ಈ ದಿನದ ವಿಶೇಷವೇನು?
ಬೆಂಗಳೂರು, ನ.19: ಗಣ್ಯರ ಹುಟ್ಟುಹಬ್ಬ, ಸಂಸ್ಮರಣಾ ದಿನ, ವಾರ್ಷಿಕೋತ್ಸವ, ಸರ್ಕಾರಿ ಘೋಷಣೆ, ವಿಜಯೋತ್ಸವ ದಿನ ಅಥವಾ ಅತ್ಯಂತ ಘೋರ ದುರಂತ ದಾಖಲಾದ ದಿನ ಹೀಗೆ ಪ್ರತಿ ದಿನಕ್ಕೂ ಅದರದ್ದೇ ಮಹತ್ವವಿರುತ್ತದೆ. ವಿಶ್ವದ ಇತಿಹಾಸದಲ್ಲಿ ನ.19ರಂದು ನಡೆದಿರುವ ಪ್ರಮುಖ ಘಟನಾವಳಿಗಳತ್ತ ಒಂದು ಸಿಂಹಾವಲೋಕನ ಇಲ್ಲಿದೆ. ಇತಿಹಾಸ ಪುಟಗಳನ್ನು ತಿರುವಿದಾಗ ಕಂಡ ಪ್ರಮುಖ ಅಂಶಗಳನ್ನು ನಿಮ್ಮತ್ತ ನೀಡುವ ಪ್ರಯತ್ನ ಒನ್ ಇಂಡಿಯಾ ತಂಡ ಮಾಡುತ್ತಿದೆ.
1863: ಅಮೆರಿಕದ ದಿವಂಗತ ಅಧ್ಯಕ್ಷ ಅಬ್ರಾಹಂ ಲಿಂಕನ್ ಅವರು ಗೆಟ್ಟಿಸ್ ಬರ್ಗ್ ನಲ್ಲಿ ಅಮೆರಿಕ ನಾಗರಿಕ ಸಮರದ ನಂತರ ಭಾಷಣ ಮಾಡಿದರು.
1897: ಲಂಡನ್ ನಲ್ಲಿ ಭಾರಿ ಪ್ರಮಾಣ ಬೆಂಕಿ ಅನಾಹುತ ಸಂಭವಿಸಿತು.
1905: ಸ್ಟೀಮರ್ ಹಿಲ್ಡಾ ಇಂಗ್ಲೀಷ್ ಕಡಲ್ಗಾಲುವೆಯಲ್ಲಿ ಮುಳುಗಡೆ 100 ಜನ ಸಾವು.
1915: ಪ್ರಥಮ ಮಹಾಯುದ್ಧದಲ್ಲಿ ಕೇಂದ್ರಿಕೃತ ಶಕ್ತಿಗಳ ವಿರುದ್ಧ ಹೋರಾಟ ಮಾಡಲು ತಮ್ಮ ಪಂಗಡ ಸೇರುವಂತೆ ಚೀನಾವನ್ನು ಮೈತ್ರಿಕೂಟ ಒತ್ತಾಯಿಸಿತು. [ನ.18: ಇತಿಹಾಸದಲ್ಲಿ ಈ ದಿನದ ವಿಶೇಷ?]

1917: ಭಾರತದ ಮೂರನೇ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರು ಅಲಹಾಬಾದಿನಲ್ಲಿ ಜನಸಿದರು.
1923: ಸಂಗೀತಗಾರ ಸಲೀಲ್ ಚೌಧುರಿ ಪಶ್ಚಿಮ ಬಂಗಾಳದಲ್ಲಿ ಹುಟ್ಟಿದರು.
1926: ಸೋವಿಯಟ್ ಯೂನಿಯನ್ ಪಾಲಿಟ್ ಬ್ಯೂರೋನಿಂದ ಲಿಯಾನ್ ಟ್ರೋಟ್ಸ್ಕೈ ಹೊರಹಾಕಲಾಯಿತು.
1928: ಕುಸ್ತಿಪಟು ದಾರಾ ಸಿಂಗ್ ಅವರು ಜನಿಸಿದರು.
1951: ಬಾಲಿವುಡ್ ನಟಿ ಜೀನತ್ ಅಮಾನ್ ಅವರು ಬಾಂಬೆ(ಈಗಿನ ಮುಂಬೈ)ಯಲ್ಲಿ ಜನಿಸಿದರು.
1969:
1975:ಬಾಲಿವುಡ್ ನಟಿ ಸುಷ್ಮಿತಾ ಸೇನ್ ಹೈದರಾಬಾದಿನಲ್ಲಿ ಜನಿಸಿದರು.

1985: ಯುಎಸ್ ಅಧ್ಯಕ್ಷರಾಗಿದ್ದ ರೋನಾಲ್ಡ್ ರೇಗನ್ ಹಾಗೂ ಯುಎಸ್ ಎಸ್ ಆರ್ ಮಿಖೈಲ್ ಗೋರ್ಬಚೇವ್ ಅವರು ಮೊಟ್ಟ ಮೊದಲ ಬಾರಿಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
1990: You Know Its True ಅಲ್ಬಂಗೆ ಸರಿಯಾದ ಕೊಡುಗೆ ನೀಡಿದ ಕಾರಣ ಮಿಲ್ಲಿ ವಾನಿಲ್ಲಿ ಅವರಿಗೆ ಸಿಕ್ಕಿರುವ ಗ್ರ್ಯಾಮಿ ಪ್ರಶಸ್ತಿಯನ್ನು ಕಸಿದುಕೊಳ್ಳಲಾಯಿತು.
1998: ಯುಎಸ್ ಜನಪ್ರತಿನಿಧಿಗಳಿಂದ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆ
2010: ನ್ಯೂಜಿಲೆಂಡ್ ಗಣಿಯಲ್ಲಿ ದುರಂತ 29 ಸಾವು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications