ಬೆಂಗಳೂರಲ್ಲಿ ಶೀಘ್ರ ಸೋಲಾರ್ ರೀಚಾರ್ಜಿಂಗ್ ಸ್ಟೇಷನ್
ಬೆಂಗಳೂರು, ಮಾರ್ಚ್ 22: ನಗರದಲ್ಲಿ ಎರಡು ಸೋಲಾರ್ ರೀಚಾರ್ಜಿಂಗ್ ಆರಂಭಿಸಲು ಖಾಸಗಿ ಸಂಸ್ಥೆ ಮುಂದೆ ಬಂದಿದೆ. ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ರೀಚಾರ್ಜಿಂಗ್ ಕೇಂದ್ರವನ್ನು ಬೆಸ್ಕಾಂ ಆರಂಭಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಡಾ. ಹರೀಶ್ ಹಂದೆ ಈ ಯೋಜನೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ. ಜಯನಗರ ಹಾಗೂ ಯಲಹಂಕ ಭಾಗದಲ್ಲಿ ಸೋಲಾರ್ ರೀಚಾರ್ಜಿಂಗ್ ಕೇಂದ್ರ ಆರಂಭಿಸಲು ಸೂಕ್ತ ಎಂಬ ಮಾಹಿತಿಯನ್ನು ಸೆಲ್ಕೊ ಸಂಸ್ಥೆ ಸಂಗ್ರಹಿಸಿದೆ.
ಇಸ್ರೇಲ್ ಸೇರಿದಂತೆ ವಿದೇಶಗಳಲ್ಲಷ್ಟೇ ಸೋಲಾರ್ ರೀಚಾರ್ಜಿಂಗ್ ಕೇಂದ್ರಗಳು ಇವೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಆರಂಭಿಸುವ ಉದ್ದೇಶವನ್ನು ನಮ್ಮ ಸಂಸ್ಥೆ ಹೊಂದಿದೆ ಎಂದು ಹರೀಶ್ ಹಂದೆ ತಿಳಿಸಿದರು.

ಪೆಟ್ರೋಲ್ ಪಂಪ್ ಮಾದರಿಯಲ್ಲಿ ಇಸ್ರೇಲ್ ಕೆಲವೇ ನಿಮಿಷಗಳಲ್ಲಿ ಬ್ಯಾಟರಿ ಬದಲಾವಣೆ ಮಾಡಿಕೊಡುವ ಸ್ಟೇಷನ್ ಗಳು ಇವೆ. ಅಂದರೆ ಬಳಸಿದ ಬ್ಯಾಟರಿ ಕೊಟದಟು ರಿಚಾರ್ಜ್ ಮಾಡಿರುವ ಬ್ಯಾಟರಿ ಪಡೆದುಕೊಂಡು ಹೋಗಬಹುದು. ಇದಕ್ಕಾಗಿ ವಾಹನ ಚಾರ್ಜ್ ಆಗುವವರೆಗೆ ಕಾಯಬೇಕಿಲ್ಲ. ಅದೇ ಮಾದರಿಯಲ್ಲಿ ರಿಚಾರ್ಜಿಂಗ್ ಕೇಂದ್ರ ಆರಂಭಿಸುವ ಆಲೋಚನೆ ಇದೆ. ಮೊದಲು ಆಟೋಗಳಿಗೆ ಅನುಕೂಲವಾಗುವ ಚಾರ್ಜಿಂಗ್ ಕೇಂದ್ರದ ಕಡೆ ಗಮನಹರಿಸಿದ್ದೇವೆ ಎಂದು ಹೇಳಿದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications