ಮಲ್ಲೇಶ್ವರದ ಸೇವಾ ಸದನದಲ್ಲಿ ನೃತ್ಯ ಸಂಹಿತಾ' ವಿಶೇಷ ಕಾರ್ಯಕ್ರಮ
ಬೆಂಗಳೂರು, ಅಕ್ಟೋಬರ್ 1: ನಗರದ ಪ್ರತಿಷ್ಠಿತ ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ ' ಸಂಸ್ಥೆ ಅಕ್ಟೋಬರ್ 2ರ ಬೆಳಗ್ಗೆ 9ಕ್ಕೆ ಮಲ್ಲೇಶ್ವರದ ಸೇವಾ ಸದನದಲ್ಲಿ ನೃತ್ಯ ಸಂಹಿತಾ' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಭರತನಾಟ್ಯ ವಿದುಷಿ ಮತ್ತು ವಿದ್ವಾಂಸರ ಹಿರಿಯ ಶಿಷ್ಯೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಲಾಪ್ರದರ್ಶನ ನೀಡಲಿರುವುದು ವಿಶೇಷವಾಗಿದೆ.
ನಾಟ್ಯಾಂಜಲಿ ಸಂಸ್ಥೆಯ ನಿರ್ದೇಶಕ ಮತ್ತು ಮತ್ತು ಕರ್ನಾಟಕ ಕಲಾಶ್ರೀ ಪುರಸ್ಕೃತ ಭರತನಾಟ್ಯ ವಿದ್ವಾಂಸ ಅಶೋಕ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ.

ಭರತನಾಟ್ಯ ಕಲಾವಿದರಾದ ರಂಜಿನಿ ಶ್ರೀನಿವಾಸನ್, ಕಾವ್ಯ ಕಾಶಿನಾಥನ್, ಬಿ.ಎನ್. ನಿಖಿತಾ, ಕೃಪಾ ರಾಮಚಂದ್ರನ್, ತೇಜಸ್ವಿನಿ-ಯಶಸ್ವಿನಿ, ಪೂಜಾ ಸಾತನೂರು, ಪೂಜಾ ಗೋಪಿ ಮತ್ತು ವರ್ಷಿಣಿ-ಚಂದನಾ ಅವರು ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ.
ಕಾರ್ಯಕ್ರಮದ ಕೊನೆಯದಲ್ಲಿ ನೃತ್ಯ ನೂಪುರ ತಂಡದಿಂದ (ವಿದುಷಿಯರಾದ ಜ್ಯೋತಿ ಪಟ್ಟಾಭಿರಾಮ್ ಮತ್ತು ಡಾ. ಸಾಧನಾ ಶ್ರೀ ಅವರ ಹಿರಿಯ ಶಿಷ್ಯೆಯರು) ನೃತ್ಯ ಪ್ರದರ್ಶನವಿದೆ ಎಂದು ಪ್ರಣವಾಂಜಲಿ ಸಂಸ್ಥೆಯ ನೃತ್ಯ ನಿರ್ದೇಶಕರಾದ ವಿದುಷಿ ಪವಿತ್ರಾ ಪ್ರಶಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 97432 15684 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು












Click it and Unblock the Notifications