ಬೆಂಗಳೂರಿನ ಎನ್ಎಸ್ಡಿ ವಿದ್ಯಾರ್ಥಿಗಳಿಂದ ನಾಟಕ 'ಸಿರಿ'
ಬೆಂಗಳೂರು, ಆಗಸ್ಟ್ 01 : ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರ ಖ್ಯಾತ ರಂಗಕರ್ಮಿ ಡಾ. ಬಿ. ಜಯಶ್ರೀಯವರ ನಿರ್ದೇಶನದಲ್ಲಿ "ಸಿರಿ" ಎಂಬ ಜಾನಪದ ಕಥೆ ಆಧಾರಿತ ನಾಟಕವನ್ನು ಆಗಸ್ಟ್ 4, ಮಂಗಳವಾರ ಮತ್ತು 5, ಬುಧವಾರದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಸ್ತುತಪಡಿಸುತ್ತಿದೆ.
ನಾಟಕದ ಮೂಲ ಜಾನಪದವಾಗಿದ್ದು, ರಚನೆ ಡಾ . ನಾ. ದಾಮೋದರ ಶೆಟ್ಟಿ, ಸಂಗೀತ ಸಂಯೋಜನೆ ಪ್ರವೀಣ್ ಡಿ ರಾವ್ ರವರು ಮಾಡಿದ್ದಾರೆ. ಎನ್ ಎಸ್ ಡಿ ಬೆಂಗಳೂರು ಕೇಂದ್ರ ಜುಲೈ ಕಡೆಯ ವಾರದಲ್ಲಿ ನಡೆಸಿದ ಮೂರು ಪ್ರದರ್ಶನಗಳ ನಂತರ ಮತ್ತೆ ಎರಡು ಪ್ರದರ್ಶನಗಳನ್ನು ಆಗಸ್ಟ್ 4 ಮತ್ತು 5ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರದರ್ಶಿಸುತ್ತಿದೆ.

ಪ್ರದರ್ಶನದ ಸಮಯ ಸಂಜೆ 6.30., ಪ್ರವೇಶ ದರ ರೂ.50/. ಟಿಕೇಟ್ ಗಳು ಎನ್ ಎಸ್ ಡಿ ಬೆಂಗಳೂರು ಕೇಂದ್ರ, ಕಲಾಗ್ರಾಮ, ವಿಶ್ವವಿದ್ಯಾನಿಲಯ ಆವರಣ ಮತ್ತು ರವೀಂದ್ರ ಕಲಾಕ್ಷೇತ್ರದಲ್ಲಿ ಕಚೇರಿ ಅವಧಿಯಲ್ಲಿ ದೊರೆಯುತ್ತದೆ. ಹಾಗು Online ಟಿಕೆಟ್ ಗಳು Bookmyshow ಮತ್ತು Filmysphereನಲ್ಲಿ ಲಭ್ಯವಿದೆ.
ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದಲ್ಲಿ ದಕ್ಷಿಣ ಭಾರತದ ಬೇರೆ ಬೇರೆ ಭಾಷೆಯ 20 ವಿದ್ಯಾರ್ಥಿಗಳು ಅಭಿನಯ ತರಗತಿ ಪಡೆಯುತ್ತಿದ್ದಾರೆ. ಇಲ್ಲಿ ಅಭಿನಯ ಶಿಕ್ಷಣ ಪಡೆಯುತ್ತಿರುವ ಕರ್ನಾಟಕ, ತಮಿಳುನಾಡು, ಪಾಂಡೀಚೇರಿ, ಲಕ್ಷದ್ವೀಪ, ಕೇರಳ, ತೆಲಂಗಾಣದ ವಿದ್ಯಾರ್ಥಿಗಳು; ತಮಿಳುನಾಡಿನ "ಥೆರುಕೂತು" ಪ್ರದರ್ಶಿಸಿದ್ದಾರೆ ಹಾಗು ಕನ್ನಡವನ್ನು ಅಭ್ಯಸಿಸಿ ಯಕ್ಷಗಾನ ಮತ್ತು ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ಕಾದಂಬರಿಯನ್ನು ನಾಟಕವನ್ನಾಗಿ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ : 080-23183027, [email protected]/ [email protected] ಸಂಪರ್ಕಿಸಿ
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications