ಚಂದ್ರಶೇಖರ ಕಂಬಾರರ 'ಗುಳ್ಳಕಾಯಜ್ಜಿ' ನಾಟಕ
ಬೆಂಗಳೂರು, ಡಿಸೆಂಬರ್ 15 : ರಾಷ್ಟ್ರೀಯ ನಾಟಕ ಶಾಲೆ, ಬೆಂಗಳೂರು ಕೇಂದ್ರ ನಾಟಕೋತ್ಸವ ಕಾರ್ಯಕ್ರಮವನ್ನು ಶುಕ್ರವಾರ(ಡಿ.15 ) ರಿಂದ ಡಿಸೆಂಬರ್ 18 ರವರೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ಎನ್ ಎಸ್ಡಿಯಲ್ಲಿ ಸ್ಟುಡಿಯೋದಲ್ಲಿ ಹಮ್ಮಿಕೊಂಡಿದೆ.
ಜ್ಞಾನಪೀಠ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರರ 'ಗುಳ್ಳಕಾಯಜ್ಜಿ' ನಾಟಕವು ಡಿ.15 ರಿಂದ 18 ರವರೆಗೂ ಸಂಜೆ 7 ಗಂಟೆಗೆ ಪ್ರದರ್ಶನಗೊಳ್ಳಲಿದೆ. 2017-18 ನೇ ಸಾಲಿನ ನಾಟಕ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕವನ್ನು ಮಾಲತೇಶ ಬಡಿಗೇರ ಅವರು ನಿರ್ದೇಶಿಸಲಿದ್ದಾರೆ, ಸಿದ್ದರಾಮ ಕೇಸಾಪುರ ಅವರು ಸಂಗೀತ ನೀಡಲಿದ್ದಾರೆ.

ಪಾಂಡಿಚೇರಿ, ತಮಿಳುನಾಡಿನಿಂದ 6 ವಿದ್ಯಾರ್ಥಿಗಳು, ಆಂಧ್ರ ಪ್ರದೇಶ, ತಮಿಳುನಾಡಿನಿಂದ 5 ವಿದ್ಯಾರ್ಥಿಗಳು, ಕೇರಳದಿಂದ ಇಬ್ಬರು ಹಾಗೂ ಕರ್ನಾಟಕಾದ್ಯಂತ ವಿವಿಧ ಭಾಗಗಳ ವಿದ್ಯಾರ್ಥಿಗಳು ಒಟ್ಟು 20 ಮಂದಿ ನಾಟಕ ಪ್ರದರ್ಶಿಸಲಿದ್ದಾರೆ .
More From
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications