ಬೆಂಗಳೂರಿನಲ್ಲಿ ಘರ್ಷಣೆಗೆ ಕಾರಣವಾಯ್ತು ಹೈದ್ರಾಬಾದ್ ಪ್ರಕರಣ
ಬೆಂಗಳೂರು, ಜನವರಿ,22: ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಆತ್ಮಹತ್ಯೆ ಇದೀಗ ಎನ್ಎಸ್ ಯುಐ ಹಾಗೂ ಎಬಿವಿಪಿ ನಡುವಿನ ಘರ್ಷಣೆಗೂ ಕಾರಣವಾಗಿದ್ದು, ಈ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಎಬಿವಿಪಿ ಮುಖಂಡರು ಮಾಧ್ಯಮಗಳಲ್ಲಿ ದಲಿತ ವಿದ್ಯಾರ್ಥಿ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಎನ್ಎಸ್ ಯುಐ ಖಂಡಿಸಿದ್ದು, ಎಬಿವಿಪಿ ಕಚೇರಿ ಮುಂದೆ ನಡೆದ ಪ್ರತಿಭಟನೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಈ ಕ್ರಮಕ್ಕೆ ಮುಂದಾದರು.[ಹೈದರಾಬಾದ್ : ನೊಂದ ದಲಿತ ವಿದ್ಯಾರ್ಥಿ ಆತ್ಮಹತ್ಯೆ, ವಿವಿ ಪ್ರಕ್ಷುಬ್ಧ]

ಎಬಿವಿಪಿ ಮುಖಂಡರು ಹೇಳಿದ್ದೇನು?
ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಕ್ಸಲ್ ಹಾಗೂ ಉಗ್ರವಾದಿಗಳ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮಾಧ್ಯಮಗಳಲ್ಲಿ ನಡೆದ ಚರ್ಚೆಯಲ್ಲಿ ಹೇಳಿದ ಪರಿಣಾಮ ಎನ್ಎಸ್ ಯುಐ ಸಂಘಟನಾಕಾರರು ಎಬಿವಿಪಿ ವಿರುದ್ಧ ಕಿಡಿಕಾರಿದರು.
ಎಬಿವಿಪಿ ಮುಖಂಡರು ಈ ಹೇಳಿಕೆ ಸಾಬೀತು ಪಡಿಸಲಿ ಎಂದು ಎನ್ಎಸ್ ಯುಐ ಪಟ್ಟು ಹಿಡಿದ ಪರಿಣಾಮ ಎಬಿವಿಪಿ ಹಾಗೂ ಎನ್ಎಸ್ ಯುಐ ನಡುವೆ ಕಲ್ಲು ತೂರಾಟಗಳು ನಡೆದಿದ್ದು, ಎರಡು ತಂಡದವರೂ ಗಾಯಗೊಂಡಿದ್ದಾರೆ.[ಎಬಿವಿಪಿ ಕಾರ್ಯಕರ್ತರ ಮೇಲೆ ಎನ್ ಎಸ್ ಯುಐ ದಾಳಿ]
ಈ ಕುರಿತು ಶೇಷಾಧ್ರಿಪುರಂ ಪೊಲೀಸ್ ಠಾಣೆಯಲ್ಲಿ ಎನ್ಎಸ್ ಯುಐ ಜನರಲ್ ಸೆಕ್ರೆಟರಿ ಸಿರಿಲ್ ಪ್ರಭು, ಅಸೆಂಬ್ಲಿ ಕೋ ಆರ್ಡಿನೆಟರ್ ಸಂತೋಷ್ ಕುಮಾರ್, ಸ್ಟೇಟ್ ಸೆಕ್ರೆಟರಿ ಕೀರ್ತಿ ಗಣೇಶ್ ಇನ್ನು ಮುಂತಾದವರು ಸೇರಿ ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications