ಬೆಂಗಳೂರಿನಲ್ಲಿ ಘರ್ಷಣೆಗೆ ಕಾರಣವಾಯ್ತು ಹೈದ್ರಾಬಾದ್ ಪ್ರಕರಣ
ಬೆಂಗಳೂರು, ಜನವರಿ,22: ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಆತ್ಮಹತ್ಯೆ ಇದೀಗ ಎನ್ಎಸ್ ಯುಐ ಹಾಗೂ ಎಬಿವಿಪಿ ನಡುವಿನ ಘರ್ಷಣೆಗೂ ಕಾರಣವಾಗಿದ್ದು, ಈ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಎಬಿವಿಪಿ ಮುಖಂಡರು ಮಾಧ್ಯಮಗಳಲ್ಲಿ ದಲಿತ ವಿದ್ಯಾರ್ಥಿ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಎನ್ಎಸ್ ಯುಐ ಖಂಡಿಸಿದ್ದು, ಎಬಿವಿಪಿ ಕಚೇರಿ ಮುಂದೆ ನಡೆದ ಪ್ರತಿಭಟನೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಈ ಕ್ರಮಕ್ಕೆ ಮುಂದಾದರು.[ಹೈದರಾಬಾದ್ : ನೊಂದ ದಲಿತ ವಿದ್ಯಾರ್ಥಿ ಆತ್ಮಹತ್ಯೆ, ವಿವಿ ಪ್ರಕ್ಷುಬ್ಧ]

ಎಬಿವಿಪಿ ಮುಖಂಡರು ಹೇಳಿದ್ದೇನು?
ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಕ್ಸಲ್ ಹಾಗೂ ಉಗ್ರವಾದಿಗಳ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮಾಧ್ಯಮಗಳಲ್ಲಿ ನಡೆದ ಚರ್ಚೆಯಲ್ಲಿ ಹೇಳಿದ ಪರಿಣಾಮ ಎನ್ಎಸ್ ಯುಐ ಸಂಘಟನಾಕಾರರು ಎಬಿವಿಪಿ ವಿರುದ್ಧ ಕಿಡಿಕಾರಿದರು.
ಎಬಿವಿಪಿ ಮುಖಂಡರು ಈ ಹೇಳಿಕೆ ಸಾಬೀತು ಪಡಿಸಲಿ ಎಂದು ಎನ್ಎಸ್ ಯುಐ ಪಟ್ಟು ಹಿಡಿದ ಪರಿಣಾಮ ಎಬಿವಿಪಿ ಹಾಗೂ ಎನ್ಎಸ್ ಯುಐ ನಡುವೆ ಕಲ್ಲು ತೂರಾಟಗಳು ನಡೆದಿದ್ದು, ಎರಡು ತಂಡದವರೂ ಗಾಯಗೊಂಡಿದ್ದಾರೆ.[ಎಬಿವಿಪಿ ಕಾರ್ಯಕರ್ತರ ಮೇಲೆ ಎನ್ ಎಸ್ ಯುಐ ದಾಳಿ]
ಈ ಕುರಿತು ಶೇಷಾಧ್ರಿಪುರಂ ಪೊಲೀಸ್ ಠಾಣೆಯಲ್ಲಿ ಎನ್ಎಸ್ ಯುಐ ಜನರಲ್ ಸೆಕ್ರೆಟರಿ ಸಿರಿಲ್ ಪ್ರಭು, ಅಸೆಂಬ್ಲಿ ಕೋ ಆರ್ಡಿನೆಟರ್ ಸಂತೋಷ್ ಕುಮಾರ್, ಸ್ಟೇಟ್ ಸೆಕ್ರೆಟರಿ ಕೀರ್ತಿ ಗಣೇಶ್ ಇನ್ನು ಮುಂತಾದವರು ಸೇರಿ ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications