ಓಕಳೀಪುರಂ ಜಂಕ್ಷನ್ನಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ : ಪರ್ಯಾಯ ರಸ್ತೆ ಬಳಸಿ
ಬೆಂಗಳೂರು, ಜನವರಿ 19: ಬೆಂಗಳೂರಿನ ಓಕಳೀಪುರಂ ಬಳಿ ಬಿಬಿಎಂಪಿಯು ಅಷ್ಟ ಪಥದ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದು ಮಲ್ಲೇಶ್ವರ ಕಡೆಯಿಂದ ಕೃಷ್ಣಫ್ಲೋರ್ಮಿಲ್ ಸಿಗ್ನಲ್, ಖೋಡೆಸ್ ವೃತ್ತದ ಮೂಲಕ ಸಂಚರಿಸುವ ಮತ್ತು ಸಿಟಿ ರೈಲು ನಿಲ್ದಾಣದತ್ತ ತೆರಳುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಲ್ಲೇಶ್ವರದ ಕಡೆಯಿಂದ ಬರುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ. ಮಲ್ಲೇಶ್ವರ ಕಡೆಯಿಂದ ಬರುವ ವಾಹನಗಳು ಕೃಷ್ಣ ಫ್ಲೋರ್ಮಿಲ್ ಸಿಗ್ನಲ್ ಬಳಿ ಎಡ ತಿರುವು ಪಡೆದು ಧನ್ವಂತರಿ, ಶಾಂತಲಾ ಸಿಲ್ಕ್ಸ್ ಮೂಲಕ ಬರಬೇಕಾಗಿದೆ.
ಶಾಂತಲಾ ಸಿಲ್ಕ್ಸ್ ಮೂಲಕ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಖೋಡೆಸ್ ವೃತ್ತದ ಕಡೆಗೆ ತೆರಳಬಹುದು. ಇಲ್ಲವೇ ಕೃಷ್ಣ ಫ್ಲೋರ್ಮಿಲ್ ಸಿಗ್ನಲ್ ಕಡೆಯಿಂದ ವಾಟಾಳ್ ನಾಗರಾಜ್ ರಸ್ತೆಯಲ್ಲಿ ಸಂಚರಿಸಿ ಕೆ.ಬಿ. ಜಂಕ್ಷನ್ ಮೂಲಕ ರಾಜಾಜಿನಗರ ಪ್ರವೇಶದ್ವಾರ ತಲುಪಿ ಯು ತಿರುವು ಪಡೆದು ರೈಲು ನಿಲ್ದಾಣದ ಕಡೆ ಸಂಚರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಕಳೆದ ಎರಡು ದಿನಗಳಿಂದ ಆ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಅಷ್ಟ ಪಥದ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣ ಕಾಮಗಾರಿ ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್











Click it and Unblock the Notifications