ಕೆಂಗೇರಿ ಬಳಿ ವೃದ್ಧೆಯ ಕತ್ತು ಸೀಳಿ ಬರ್ಭರವಾಗಿ ಹತ್ಯೆಗೈದ ಪಾಪಿಗಳು
ಬೆಂಗಳೂರು, ಆಗಸ್ಟ್ 11: ವೃದ್ಧೆಯ ಕತ್ತುಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು ನಗರದ ಕೆಂಗೇರಿ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ವೃದ್ಧೆ ಗೌರಮ್ಮ(65) ಕೊಲೆಯಾದವರು, ರಾತ್ರೋರಾತ್ರಿ ಬಂದ ದುಷ್ಕರ್ಮಿಗಳು ವೃದ್ಧೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ, ವೃದ್ಧೆಯ ಕತ್ತುಸೀಳಿ ಕೊಲೆ ಮಾಡಿದ್ದು ಹತ್ಯೆ ಬಳಿಕ ಶೆಟ್ಟನಲ್ಲಿ ಮೃತದೇಹವನ್ನು ಇಟ್ಟು ಬೀಗ ಹಾಕಿ ಹೋಗಿದ್ದರು.

ಕೆಂಗೇರಿ ರಾಜಕಾಲುವೆ ಬಳಿಕ ತೆಂಗಿನ ತೋಟವೊಂದರಲ್ಲಿ ಈ ಘಟನೆ ನಡೆದಿದೆ. 16 ವರ್ಷಗಳ ಹಿಂದೆ ಗೌರಮ್ಮಳ ಪತಿ ತೀರಿಹೋಗಿದ್ದರು. ಮಕ್ಕಳಿಲ್ಲದ ಗೌರಮ್ಮ ವ್ಯಕ್ತಿಯೊಬ್ಬರ ತೆಂಗಿನ ತೋಟದಲ್ಲಿ ಶೆಡ್ನಲ್ಲಿ ವಾಸವಿದ್ದಳು. ಕುಟುಂಬದವರೇ ಈ ಕೆಲಸ ಮಾಡಿದ್ದಾರೆಯೇ ಅಥವಾ ದರೋಡೆ ಮಾಡಲು ಬಂದಿದ್ದವರ ಕೃತ್ಯವೇ ಎನ್ನುವುದರ ಕುರಿತು ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications