ರಸ್ತೆ ದಾಟಿಸಿ ಎಂದು ಹೇಳುತ್ತಲೇ ಸರ ಕದ್ದ ಚಾಲಾಕಿ ಅಜ್ಜಿ
ಬೆಂಗಳೂರು, ಜನವರಿ 31: ವೃದ್ಧರು, ಅಶಕ್ತರು ರಸ್ತೆ ದಾಟಿಸಿ ಎಂದು ಹೇಳಿದಾಗ ಇಲ್ಲ ಎಂದು ಹೇಳಲು ಯಾರಿಗೆ ತಾನೆ ಮನಸ್ಸು ಬರುತ್ತದೆ. ಹಾಗೆಯೇ ಅಜ್ಜಿ ರಸ್ತ ದಾಟಿಸಲು ಹೇಳುತ್ತಿದ್ದಾಳಲ್ಲ ಪಾಪ ದಾಟಿಸಿ ಬಿಡೋಣ ಎಂದು ಕೈ ಹಿಡಿದು ಕರೆದುಕೊಂಡು ಹೋದರೆ ಸರವನ್ನೇ ಕದ್ದುಬಿಡೋದೆ..
ಸ್ಯಾಂಕಿ ಕೆರೆ ಬಳಿ ಕುಳಿತಿದ್ದ ವ್ಯಕ್ತಿಗೆ ರಸ್ತೆ ದಾಟಲು ಸಹಾಯ ಮಾಡುವಂತೆ ಕೋರಿದ 60 ವರ್ಷ ಮಹಿಳೆ, ಆತನನ್ನೇ ಯಾಮಾರಿಸಿ 40 ಗ್ರಾಂ ಚಿನ್ನದ ಸರವನ್ನು ದೋಚಿದ್ದಾಳೆ, ಬಸವೇಶ್ವರನಗರ ನಿವಾಸಿ ರವಿ ವಂಚನೆಗೆ ಒಳಗಾದವರು.
ಸಂಜೆ ಸ್ನೇಹಿತನ ಜೊತೆ ಮಾತನಾಡುತ್ತಾ ಕುಳಿತಿದ್ದಾಗ ಪಕ್ಕದಲ್ಲೇ 60 ವರ್ಷದ ಮಹಿಳೆ ಬಂದು ಕುಳಿತರು, ಸ್ನೇಹಿತ ಹೋದ ಮೇಲೆ ಆತನ ಜೊತೆ ಯಾಕೆ ಜೋರಾಗಿ ಮಾತನಾಡುತ್ತಿದ್ದೆ ಎಂದು ಕೇಳಿದಳು. ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಹೇಳಿ ನನ್ನ ಕುತ್ತಿಗೆ ಭಾಗದಲ್ಲಿ ಕೈತಟ್ಟಿ ಸಮಾಧಾನ ಮಾಡಿದರು.

ಸ್ವಲ್ಪ ಹೊತ್ತಲ್ಲೇ ನನ್ನ ಕಣ್ಣು ಮಂಜಾದಂತೆ ಅನುಭವವಾಯಿತು. ಕಣ್ಣು ಒರೆಸಿಕೊಳ್ಳುತ್ತಿದ್ದಾಗ ಆ ಮಹಿಳೆ ರಸ್ತೆ ದಾಟಿಸು ಎಂದಳು. ರಸ್ತೆ ದಾಟಿಸಿದಾಗ ಕನಿಕರ ಹುಟ್ಟಿ ಅಜ್ಜಿ ಎಂದು ಕರೆದು 200 ರೂ ನೀಡಿ ಆಟೋದಲ್ಲಿ ಹೋಗುವಂತೆ ಹೇಳಿದೆ.
-
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications