ವರ್ತೂರು ಕೆರೆಯಲ್ಲಿ ಕಾಣಿಸಿಕೊಂಡ ನೊರೆ: ವಾಹನ ಸವಾರರಿಗೆ ಕಿರಿಕಿರಿ
ಬೆಂಗಳೂರು, ಏಪ್ರಿಲ್ 02: ಬೆಳ್ಳಂದೂರು ಕೆರೆಯದ್ದಾಯ್ತು ಇದೀಗ ವರ್ತೂರು ಕೆರೆ ಸರದಿ, ವರ್ತೂರು ಕೆರೆ ಕೋಡಿಯಲ್ಲಿ ನೊರೆ ಸಮಸ್ಯೆ ಮರುಕಳಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ರಸ್ತೆ ಮೇಲೆ ನೊರೆ ಹಾರುತ್ತಿರುವ ಕಾರಣ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಎರಡು ದಿನಗಳಿಂದ ನಗರದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಇದರಿಂದ ವರ್ತೂರು ಕೆರೆಗೆ ನೀರಿನ ಒಳಹರಿವು ಹೆಚ್ಚಿದೆ. ಹೀಗಾಗಿ ಕೆರೆಗೆ ನೀರು ಹರಿಯುವ ಪ್ರಮಾಣ ಹೆಚ್ಚಾಗಿದೆ. ಇದೇ ವೇಳೆ ಕೆಸಿ ವ್ಯಾಲಿ ಯೋಜನೆಗೆ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಕಾಲುವೆ ಕಿರಿದಾಗಿದೆ. ಆದ್ದರಿಂದ ನೊರೆಯ ಪ್ರಮಾಣ ಹೆಚ್ಚಾಗುತ್ತಿದೆ ಎನ್ನಲಾಗಿದೆ.
ವರ್ತೂರು ಮತ್ತು ಬೆಳ್ಳಂದೂರು ಕೆರೆಯಲ್ಲಿ ರಾಸಾಯನಿಕ ಅಂಶ ಹೆಚ್ಚಾಗಿರುವ ಕಾರಣ ನೊರೆ ಉಂಟಾಗುತ್ತಿದೆ. ಇದೆಲ್ಲಕ್ಕೂ ಶಾಶ್ವತ ಪರಿಹಾರ ಒದಗಿಸುವಂತೆ ಹಸಿರು ನ್ಯಾಯಾಧೀಕರಣ ಹೇಳಿದ್ದರೂ ಕೂಡ ಸರ್ಕಾರ ಅದರ ಬಗ್ಗೆ ಗಮನ ಹರಿಸಿಲ್ಲ.

ಈ ಮೊದಲು ಕೆರೆ ಕೋಡಿಯಲ್ಲಿ ನೊರೆ ಉಂಟಾದಾಗ ಬಿಬಿಎಂಪಿ ವತಿಯಿಂದ ಕೆರೆ ಬದಿಗೆ ಮೆಶ್ ಅಳವಡಿಸಲಾಗಿತ್ತು. ಅಲ್ಲದೆ, ನೊರೆ ಹೆಚ್ಚಿದಾಗ ಹಾಯಿಸಲಾಗುತ್ತಿತ್ತು. ಆದರೆ ಕೆಸಿ ವ್ಯಾಲಿ ಕಾಮಗಾರಿಗಾಗಿ ಮೆಶ್ ತೆಗೆದು ಹಾಕಲಾಗಿದೆ ಹೀಗಾಗಿ ಸಮಸ್ಯೆ ಪುನಃ ಆರಂಭವಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications