ಒಮ್ಮೆ ಕುರ್ಚಿ ಬಿಟ್ಟರೆ ಸಿದ್ದು ಇತಿಹಾಸದಿಂದಲೇ ಮಾಯ: ಡಿವಿಎಸ್

ಬೆಂಗಳೂರು, ಸೆಪ್ಟೆಂಬರ್ 23: ರಾಜ್ಯ ಬಿಜೆಪಿಯ ಸಾಂಪ್ರದಾಯಿಕ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬೆನ್ನಲ್ಲೇ ಕೇಂದ್ರದ ಸಚಿವ ಡಿ.ವಿ. ಸದಾನಂದ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಲಾರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ಅವರ ತಪ್ಪುಗಳು ಅವರಿಗೆ ಕಾಣಿಸುವುದಿಲ್ಲ ಎಂದರು.

Once Siddaramaiah looses his power disappears from history says DV Sadananada Gowda

ಒಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಅವರು ಚರಿತ್ರೆಯಿಂದಲೇ ಮಾಯವಾಗುತ್ತಾರೆ ಎಂದು ವ್ಯಂಗ್ಯವಾಡಿದರು.

Once Siddaramaiah looses his power disappears from history says DV Sadananada Gowda

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಚಿಸಲಾಗಿರುವ ಬಿಜೆಪಿ ಸಾಂಪ್ರದಾಯಿಕ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ನೇಮಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+