ವೈಕುಂಠ ಏಕಾದಶಿಗೆ 1 ಲಕ್ಷ ಲಾಡು ವಿತರಿಸಲಿರುವ ಜೆಡಿಎಸ್ ನ ಟಿಎ ಶರವಣ
Recommended Video

ಬೆಂಗಳೂರು, ಡಿಸೆಂಬರ್ 28 : ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕ ಹಾಗೂ ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಪ್ರತಿ ವರ್ಷದಂತೆ ಈ ಬಾರಿಯೂ ವೈಕುಂಠ ಏಕಾದಶಿಯಂದು ಲಾಡು ವಿತರಣೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿರುವ ವಿವಿಧ ವೆಂಕಟೇಶ್ವರ ದೇವಾಲಯದಲ್ಲಿ ವಿತರಣೆ ಮಾಡುವ ಸಲುವಾಗಿಯೇ ಒಂದು ಲಕ್ಷ ಲಾಡು ತಯಾರು ಮಾಡಿಸಿದ್ದಾರೆ.
ವೆಂಕಟೇಶ್ವರನ ಮೇಲೆ ಅಪಾರ ಭಕ್ತಿ ಇರುವುದನ್ನು ಸಾರ್ವಜನಿಕವಾಗಿಯೇ ಹಲವು ಬಾರಿ ಹೇಳಿಕೊಂಡಿರುವ ಅವರು, ವೈಕುಂಠ ಏಕಾದಶಿ (ಈ ಸಲ ಡಿಸೆಂಬರ್ ಇಪ್ಪತ್ತೊಂಬತ್ತರಂದು, ಶುಕ್ರವಾರ ವೈಕುಂಠ ಏಕಾದಶಿ)ಯಂದು ವೆಂಕಟೇಶ್ವರನ ಆರಾಧನೆಗೆ ವಿಶೇಷ ಮಹತ್ವ ಇದೆ. ಇಂಥ ಸಮಯದಲ್ಲಿ ತಮ್ಮ ಭಕ್ತಿಯನ್ನು ದೇವರಿಗೆ ಸಮರ್ಪಿಸಲು ಶರವಣ ಕಂಡುಕೊಂಡಿರುವ ಮಾರ್ಗ ಇದು.

ಈಚೆಗೆ ಬಸವನಗುಡಿಯಲ್ಲಿನ ತಮ್ಮ ಸಾಯಿ ಗೋಲ್ಡ್ ಪ್ಯಾಲೇಸ್ ಮಳಿಗೆ ಮೇಲಿರುವ ಸ್ಥಳದಲ್ಲಿ ಲಾಡು ತಯಾರಿ ಹಾಗೂ ವಿತರಣೆ ಕಾರ್ಯಕ್ಕೂ ಶರವಣ ಚಾಲನೆ ನೀಡಿದ್ದರು. ಅಂದಹಾಗೆ ಏಕಾದಶಿಯ ಮಹತ್ವ ಏನು, ಅದರಲ್ಲೂ ವೈಕುಂಠ ಏಕಾದಶಿಯ ಮಹತ್ವ ಏನು ಎಂಬುದನ್ನು ತಿಳಿದುಕೊಳ್ಳುವುದಕ್ಕೆ ಒನ್ಇಂಡಿಯಾ ಕನ್ನಡದ ವಿಡಿಯೋ ನೋಡಿ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications