ಶರಣರ ಬದುಕು ಮತ್ತು ಬರಹ ಆನ್ಲೈನ್ ರಸಪ್ರಶ್ನೆ
ಕಲ್ಯಾಣ ಕಟ್ಟೋಣ ಎಂಬ ಹೆಸರಲ್ಲಿ ಶರಣರ ಬದುಕು ಮತ್ತು ಬರಹ ಒಳಗೊಂಡಿರುವ ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನ ಬುಧುವಾರ ಸಂಜೆ ನಾಲ್ಕರಿಂದ ಐದು ಗಂಟೆಯವರೆಗೆ ನಡೆಸಲಿದ್ದಾರೆ
ಇಂದಿನ ಯುಗದಲ್ಲಿ ಶರಣ ತತ್ವಗಳು ಬಹೂ ಮುಖ್ಯ, 12 ನೇ ಶತಮಾನದ ಮಾನವೀಯ ಮೌಲ್ಯಗಳು ಇಂದಿನ ಜನರಿಗೆ ಅತ್ಯವಶ್ಯ.
ಇಡೀ ಜಗತ್ತಿನಲ್ಲೇ 12 ನೇ ಶತಮಾನದ ಕ್ರಾಂತಿ ಬಹೂ ವಿಶಿಷ್ಟ. ಸಾಮಾಜಿಕ ಮೌಢ್ಯ, ತಾರತಮ್ಯ ಮತ್ತು ಸ್ತ್ರೀ ಸ್ವಾತಂತ್ರ್ಯಗಳನ್ನ ಎತ್ತಿ ಹಿಡಿದು ಜಗತ್ತಿಗೆ ಬಹೂ ದೊಡ್ಡ ಕೊಡುಗೆ ನೀಡಿದವರು ನಮ್ಮ ನಾಡಿನ ಶರಣರೆನ್ನುವುದು ನಮಗೆ ಹೆಮ್ಮೆಯ ವಿಷಯ. ಹೀಗಾಗಿ ಇಂದಿನ ಪೀಳಿಗೆಗೆ ಆ ತತ್ವಗಳನ್ನ ಹರಡುವುದು ಬಹು ಮುಖ್ಯ .
ಇದರ ಸಲುವಾಗಿ ಮುಖಪುಟದ ಬಸವಣ್ಣ ಪೇಜ್ ಅಡ್ಮಿನಗಳು ಒಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ, ಕಲ್ಯಾಣ ಕಟ್ಟೋಣ ಎಂಬ ಹೆಸರಲ್ಲಿ ಶರಣರ ಬದುಕು ಮತ್ತು ಬರಹ ಒಳಗೊಂಡಿರುವ ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನ ಬುಧುವಾರ ಸಂಜೆ ನಾಲ್ಕರಿಂದ ಐದು ಗಂಟೆಯವರೆಗೆ ನಡೆಸಲಿದ್ದಾರೆ. ಹೀಗಾಗಿ ಬಿಡುವು ಮಾಡಿಕೊಂಡು ಎಲ್ಲರು ಭಾಗವಹಿಸಿ.

ತಾಣ : www.facebook.com/basavanna12
Date : 26/10/2016
ಸಂಜೆ ನಾಲ್ಕು ಗಂಟೆಗೆ ಬಸವಣ್ಣ ಪೇಜ್ ಅಲ್ಲಿ ರಸಪ್ರಶ್ನೆಯ ಲಿಂಕ್ ಅನ್ನು ಹಾಕಲಾಗುತ್ತದೆ, ಆ ಲಿಂಕನ್ನು ಕ್ಲಿಕ್ ಮಾಡಿದಾಗ ರಸಪ್ರಶ್ನೋತ್ತರ ಪೇಜ್ ಹೋಗುತ್ತದೆ ಅಲ್ಲಿ ಒಂದು ಗಂಟೆ ಕಾಲಾವಧಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕು.
ಗೆದ್ದವರಿ ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನ ಕೊಡಲಾಗುವುದು.
ಹೆಚ್ಚಿನ ವಿವರಗಳಿಗೆ : https://www.facebook.com/Basavanna12/
8867734326/9986009952/9972067407
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications