ಕರಾವಳಿ, ಉತ್ತರ ಕರ್ನಾಟಕದ ಕಡೆಗಣನೆ: ಬಿಜೆಪಿ ಆಕ್ರೋಶ
ಬೆಂಗಳೂರು, ಜುಲೈ 05: ಕುಮಾರಸ್ವಾಮಿ ಅವರು 2018ರ ಬಜೆಟ್ ಘೋಷಣೆ ಮುಕ್ತಾಯಗೊಳಿಸುತ್ತಿದ್ದಂತೆ ವಿಪಕ್ಷ ಸದನದಲ್ಲಿ ಗದ್ದಲ ಎಬ್ಬಿಸಿದೆ.
ಕರಾವಳಿ ಜಿಲ್ಲೆ, ಉತ್ತರ ಕರ್ನಾಟಕಗಳ ಹೆಸರನ್ನೇ ಬಜೆಟ್ನಲ್ಲಿ ಹೇಳಲಿಲ್ಲ, ಕೇವಲ ತಮ್ಮ ಕ್ಷೇತ್ರಗಳಿಗೆ ಮಾತ್ರವೇ ಒತ್ತು ನೀಡಲಾಗಿದೆ ಎಂದು ವಿಪಕ್ಷದ ಸದಸ್ಯರು ಒಕ್ಕೂರಲ ಆರೋಪ ಮಾಡಿದರು.
ಹಾಸನ, ರಾಮನಗರ, ಮಂಡ್ಯ, ಸೇರಿದಂತೆ ಜೆಡಿಎಸ್ ಶಾಸಕರು ಇದ್ದಕಡೆಗೆ ಮಾತ್ರ ಬಜೆಟ್ನಲ್ಲಿ ಹೆಚ್ಚಿನ ಒತ್ತು ನಿಡಲಾಗಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.

ರಾಜಕೀಯ ಪ್ರೇರಿತವಾದ ಬಜೆಟ್ ಇದಾಗಿದ್ದು, ಈ ಬಜೆಟ್ಗೆ ಜನಪರವಾದ ನಿಲವಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಬೇಸರ ವ್ಯಕ್ತಪಡಿಸಿದರು. ಹಲವರು ಬಜೆಟ್ ಪ್ರತಿಯನ್ನು ಎತ್ತಿ ತೋರಿಸಿ, ಪ್ಲಕಾರ್ಡ್ಗಳನ್ನು ಪ್ರದರ್ಶಿಸಿ ಬಜೆಟ್ ವಿರುದ್ಧ ಘೋಷಣೆಗಳನ್ನು ಕೂಗಿದರು.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications