Get Updates
Get notified of breaking news, exclusive insights, and must-see stories!

ಕರಾವಳಿ, ಉತ್ತರ ಕರ್ನಾಟಕದ ಕಡೆಗಣನೆ: ಬಿಜೆಪಿ ಆಕ್ರೋಶ

ಬೆಂಗಳೂರು, ಜುಲೈ 05: ಕುಮಾರಸ್ವಾಮಿ ಅವರು 2018ರ ಬಜೆಟ್ ಘೋಷಣೆ ಮುಕ್ತಾಯಗೊಳಿಸುತ್ತಿದ್ದಂತೆ ವಿಪಕ್ಷ ಸದನದಲ್ಲಿ ಗದ್ದಲ ಎಬ್ಬಿಸಿದೆ.

ಕರಾವಳಿ ಜಿಲ್ಲೆ, ಉತ್ತರ ಕರ್ನಾಟಕಗಳ ಹೆಸರನ್ನೇ ಬಜೆಟ್‌ನಲ್ಲಿ ಹೇಳಲಿಲ್ಲ, ಕೇವಲ ತಮ್ಮ ಕ್ಷೇತ್ರಗಳಿಗೆ ಮಾತ್ರವೇ ಒತ್ತು ನೀಡಲಾಗಿದೆ ಎಂದು ವಿಪಕ್ಷದ ಸದಸ್ಯರು ಒಕ್ಕೂರಲ ಆರೋಪ ಮಾಡಿದರು.

ಹಾಸನ, ರಾಮನಗರ, ಮಂಡ್ಯ, ಸೇರಿದಂತೆ ಜೆಡಿಎಸ್ ಶಾಸಕರು ಇದ್ದಕಡೆಗೆ ಮಾತ್ರ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನಿಡಲಾಗಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.

Opposition party BJP unhappy with the budget

ರಾಜಕೀಯ ಪ್ರೇರಿತವಾದ ಬಜೆಟ್ ಇದಾಗಿದ್ದು, ಈ ಬಜೆಟ್‌ಗೆ ಜನಪರವಾದ ನಿಲವಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಬೇಸರ ವ್ಯಕ್ತಪಡಿಸಿದರು. ಹಲವರು ಬಜೆಟ್‌ ಪ್ರತಿಯನ್ನು ಎತ್ತಿ ತೋರಿಸಿ, ಪ್ಲಕಾರ್ಡ್ಗಳನ್ನು ಪ್ರದರ್ಶಿಸಿ ಬಜೆಟ್ ವಿರುದ್ಧ ಘೋಷಣೆಗಳನ್ನು ಕೂಗಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+