ಎರಡು ಸಲ ವ್ಯಾಕ್ಸಿನ್ ಪಡೆದರೂ ಬಂತು ಕೊರೋನಾ
ಬೆಂಗಳೂರು, ಏಪ್ರಿಲ್ 17: ಕೋವಿಡ್19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮೊದಲ ಸಾಲಿನಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರು ಸಾಮಾಜಿಕ ಅಂತರ ಕಾಪಾಡುವ ಜತೆಗೆ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಕಾನೂನು ಕ್ರಮ ಜರುಗಿಸುವ ಮೂಲಕ ಕೊರೋನಾ ತಡೆಗಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ.
ಆದರೆ, ಪೊಲೀಸರೇ ಕೊರೋನಾ ಸೋಂಕಿನಿಂದ ಬಳಲುವಂತಾಗಿದೆ. ಬೆಂಗಳೂರು ನಗರದ ಎಂಟು ಪೊಲೀಸ್ ವಲಯಗಳಲ್ಲಿ 90 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಎರಡು ಸಲ ವಾಕ್ಸಿನ್ ಪಡೆದರೂ ಕೊರೋನಾ ಕಾಣಿಸಿಕೊಂಡಿರುವುದು ಪೊಲೀಸರಲ್ಲಿ ಆತಂಕ ಹೆಚ್ಚಿಸಿದೆ.
ಕೊರೋನಾ ವಾರಿಯರ್ಗಳಾಗಿ ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೊಲೀಸರದ್ದು ಅನಿರ್ದಿಷ್ಟಾವಧಿ ಕೆಲಸ. ಹೀಗಾಗಿ ಮೊದಲ ಹಂತದಲ್ಲಿಯೇ ಬಹುತೇಕ ಸಿಬ್ಬಂದಿ ವ್ಯಾಕ್ಸಿನ್ ಕೂಡ ಪಡೆದಿದ್ದರು. ಕೊರೋನಾ ಎರಡನೇ ಅಲೆ ಆರಂಭವಾಗುತ್ತಿದ್ದಂತೆ ಇದೀಗ ಪೊಲೀಸರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಡಿವೈಎಸ್ಪಿ ದರ್ಜೆಯ ಮುಖ್ಯ ಲೆಕ್ಕಾಧಿಕಾರಿಯನ್ನು ಕೊರೋನಾ ಬಲಿ ಪಡೆದಿತ್ತು. ಇದೀಗ ಬೆಂಗಳೂರು ನಗರದ ಎಂಟು ವಲಯದ 90 ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ ಸೋಂಕು ತಗಲಿರುವ ಸಂಗತಿ ಇದೀಗ ಹೊರ ಬಿದ್ದಿದೆ.

ಇನ್ನು ಕೊರೋನಾ ಸೋಂಕು ತಗುಲಿದ ಪೊಲೀಸ್ ಸಿಬ್ಬಂದಿಯನ್ನು ಕ್ವಾರೆಂಟೈನ್ಗೆ ಒಳಪಡಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗಲು ಪೊಲೀಸರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ಯಾನಿಟೈಸ್ ಮಾಡುವ ಜತೆಗೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿದೆ.

ಪಶ್ಚಿಮ ವಿಭಾಗ - 34
ಪೂರ್ವ ವಿಭಾಗ-10
ಉತ್ತರ ವಿಭಾಗ -3
ದಕ್ಷಿಣ ವಿಭಾಗ -6
ಆಗ್ನೇಯ ವಿಭಾಗ -10
ವೈಟ್ಫೀಲ್ಡ್ - 5
ಕೇಂದ್ರ ವಿಭಾಗ -8
Recommended Video
ಈಶಾನ್ಯ ವಿಭಾಗ -4
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications