ಶೇರ್ ಆಟೋದಲ್ಲಿ ಪ್ರಯಾಣಿಕನ ಕುತ್ತಿಗೆಗೆ ಚಾಕು ಇಟ್ಟ ದುಷ್ಕರ್ಮಿಗಳು
ಬೆಂಗಳೂರು, ಮೇ 20: ನಗರದ ಬಸವಣ್ಣ ವೃತ್ತದ ಬಳಿ ಮಧುಸೂದನ್ ಎಂಬುವವರು ರಾತ್ರಿ 9.45ರ ಸುಮಾರಿಗೆ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು.
ಅವರ ಎದುರು ಒಂದು ಆಟೋ ಬಂದು ನಿಂತಿತ್ತು, ಎಲ್ಲಿಗೇ ಹೋಗಬೇಕು ಎಂದು ಕೇಳಿದ್ದಾರೆ, ಆಟೋದಲ್ಲಿ ಆಗಲೇ ಎರಡು ಮಂದಿ ಕುಳಿತಿದ್ದರು. ಎಲ್ಲಿಗೆ ಹೋಗಬೇಕು ಹೇಳಿ ಆಟೋ ಚಾರ್ಜ್ ಶೇರ್ ಮಾಡೋಣ ಎಂದು ಹೇಳಿದ್ದಾರೆ. ಮಧುಸೂಧನ್ ಆಟೋ ಹತ್ತಿ ಕುಳಿತಿದ್ದಾರೆ.
ಆಟೋ ಬನ್ನೇರುಘಟ್ಟ ರಸ್ತೆಗೆ ಬರುತ್ತಿದ್ದಂತೆಯೇ ಪ್ಯಾಸೆಂಜರ್ ಸೀಟಿನಲ್ಲಿ ಕುಳಿತ ವ್ಯಕ್ತಿಯೊಬ್ಬ ಜೇಬಿನಿಂದ ಚಾಕು ತೆಗೆದು ಮಧುಸೂದನ್ ಅವರ ಕುತ್ತಿಗೆ ಬಳಿ ಹಿಡಿದಿದ್ದಾನೆ. ಬಳಿಕ ಅವರ ಬಳಿ ಇದ್ದ ಹಣ, ಒಡವೆ ಎಲ್ಲವನ್ನೂ ದೋಚಿ, ಆದರೆ ಮೊಬೈಲ್ ಬಿಟ್ಟುಹೋದ ಕಾರಣ ಮಧುಸೂದನ್ ತಕ್ಷಣವೇ ಅವರ ಸ್ನೇಹಿತನಿಗೆ ಕರೆ ಮಾಡಿ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ಆಟೋ ರಿಜಿಸ್ಟ್ರೇಷನ್ ನಂಬರ್ ನನಗೆ ಕಾಣಿಸಲಿಲ್ಲ, ಎರಡೂ ಪ್ರಯಾಣಿಕರು 25-30 ವರ್ಷದೊಳಗಿನವಾರಗಿದ್ದಾರೆ. ಒಂದೊಮ್ಮೆ ಅವರನ್ನು ನೋಡಿದರೆ ಗುರುತು ಹಿಡಿಯುತ್ತೇನೆ ಎಂದು ಹೇಳಿದ್ದಾರೆ.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications