ಸಿಎಂ ಯಾತ್ರೆಗೆ ಜನರೇ ಬರುತ್ತಿಲ್ಲ: ದೇವೇಗೌಡ ಟಾಂಗ್
ಬೆಂಗಳೂರು, ಡಿಸೆಂಬರ್ 30 : ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಜನರು ಬರುತ್ತಿಲ್ಲ. 4 ವರ್ಷಗಳ ಕಾಲ ಸಿಎಂ ಏನು ಮಾಡುತ್ತಿದ್ದರು ಜನರ ವಿಶ್ವಾಸವನ್ನು ಪಡೆದಿಲ್ಲವೇ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಪ್ರಶ್ನಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆ ಪ್ರವಾಸ ಮಾಡುತ್ತಿದ್ದಾರೆ. ಜಿ.ಪರಮೇಶ್ವರ್ ಒಂದು ಕಡೆ ಪ್ರವಾಸ ಮಾಡುತ್ತಿದ್ದಾರೆ ನಮ್ಮದು ಹಾಗಲ್ಲ, ನಾನು, ಕುಮಾರಸ್ವಾಮಿ ಒಟ್ಟಿಗೆ ಪ್ರವಾಸ ಮಾಡುತ್ತೇವೆ ಎಂದರು.

ಸಿಎಂ, ಪರಮೇಶ್ವರ್ ಪ್ರವಾಸಕ್ಕೆ ಎಷ್ಟು ಜನ ಸೇರಿದ್ದಾರೆಂದು ನೋಡಿದ್ದೇನೆ. ಅವರದ್ದು ಸರ್ಕಾರಿ ಕಾರ್ಯಕ್ರಮವೋ, ಪ್ರಚಾರ ಕಾರ್ಯಕ್ರಮವೋ ಎಂದು ತಿಳಿಯುವುದಿಲ್ಲ. ರಾಹುಲ್ ಗಾಂಧಿ ರಾಜ್ಯಕ್ಕೆ ಬರಲಿ ನೋಡೋಣ. ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಘೋಷಿಸಲಿ ನೋಡೋಣ ಎಂದು ಸವಾಲೆಸೆದರು.
ನಮ್ಮ ಕೈಯಲ್ಲಿ ಅಧಿಕಾರ ಇಲ್ಲ. ಹಾಗಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ರಾಹುಲ್ಗಾಂಧಿ, ಸೋನಿಯಾ ಗಾಂಧಿ ಬಗ್ಗೆ ಎಲ್ಲಿಯೂ ಲಘುವಾಗಿ ಮಾತನಾಡಿಲ್ಲ. ಮೋದಿಯವರ ಬಗ್ಗೆಯೂ ನಾನು ಮಾತನಾಡಿಲ್ಲ. ನಮ್ಮ ಕೆಲಸ ಬೇರೆ ಇದೆ ಎಂದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications