ಬೆಂಗಳೂರಿನ ಬೇಗೂರು ಚರ್ಚಿನ ಬಳಿ ಭೀಕರ ಕೊಲೆ

ಬೇಗೂರಿನ ಸಮೀಪ ಮೇರಿ ಚರ್ಚ್ ಬಳಿ ಕಂಪ್ಯೂಟರ್ ಸರ್ವಿಸ್ ಸೆಂಟರಿನ ಮಾಲೀಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನ ಮೇರಿ ಚರ್ಚ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅರುಣ್ (22) ಕೊಲೆಯಾದ ದುರ್ದೈವಿ. ಅರುಣ್ ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆ ಬೇಗೂರು ಸಮೀಪವಿರುವ ಮೇರಿ ಚರ್ಚಿಗೆ ಹೋಗಿದ್ದರು ಮರಳಿ ಬರುವಾಗ ಅರುಣ್ ಮೇಲೆ ದುರ್ಷಮಿಗಳು ಎರಗಿ ಚರ್ಚಿನ ಮುಂಭಾಗದಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದಾರೆ.[ಏಕವಚನದಲ್ಲಿ ಮಾತಾಡಿ ಇರಿದು ಕೊಂದ ಭೂಪ!]

Perpetrators kill the computer service man in front of Mary church near Beguru,

ಇನ್ನು ಅರುಣ್ ಅವರು ಕಂಪ್ಯೂಟರ್ ಸರ್ಮಿಸ್ ಸೆಂಟರ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಬೇಗೂರು ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳೇವೈಷಮ್ಯವೇ ಕೊಲೆಗೆ ಕಾರಣ ಎಂದಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+