ಅ.1, 2ರಂದು ನ್ಯಾಟ್ ವಿನ್ ಫೋಟೋ ಪ್ರದರ್ಶನ
ಬೆಂಗಳೂರು, ಸೆಪ್ಟೆಂಬರ್ 30: ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಅಕ್ಟೋಬರ್ 1, 2ರಂದು ನ್ಯಾಟ್ ವಿನ್ ಫೋಟೋ ಪ್ರದರ್ಶನ ಏರ್ಪಡಿಸಲಾಗಿದೆ. 106 ಅದ್ಭುತ ಫೋಟೋಗಳನ್ನು ಪ್ರದರ್ಶಿಸಲಾಗುವುದು. ಅಕ್ಟೋಬರ್ 1ರಂದು ಬೆಳಗ್ಗೆ 11ಕ್ಕೆ ಫೋಟೋಗ್ರಾಫರ್ ಸುಬ್ರಮಣಿಯನ್ ಮಣಿ ಹಾಗೂ ಅಶೋಕ್ ಹಲ್ಲೂರ್ ಪ್ರದರ್ಶನಕ್ಕೆ ಚಾಲನೆ ನೀಡುತ್ತಾರೆ.
ಹರ್ಷ ನರಸಿಂಹಮೂರ್ತಿ, ರಾಜೇಶ್ ವಿಷ್ಣು ಕಂಬಯ್ಯ, ನಿಖಿಲೇಶ್ ರಾಜೇಶ್ ಭಾಗವಹಿಸುವರು. ಕುಮಾರಕೃಪಾದ ಚಿತ್ರಕಲಾ ಪರಿಷತ್ ನಲ್ಲಿ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಪ್ರದರ್ಶನ ಇರುತ್ತದೆ. ಅಕ್ಟೋಬರ್ 2ರಂದು ಸಂಜೆ 5ಕ್ಕೆ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ.

ಇನ್ನು ಸಂಚಾರಿ ಥಿಯೇಟರ್ ಅರ್ಪಿಸುವ ವಸುಧೇಂದ್ರ ಅವರ ಕಥೆಯಾಧಾರಿತ ಎನ್.ಮಂಗಳ ನಿರ್ದೇಶನದ ನಾಟಕ 'ಶ್ರೀದೇವಿ ಮಹಾತ್ಮೆ' ಪ್ರದರ್ಶನ ಇದೇ ಭಾನುವಾರ, 2/10/2016ರಂದು ರಂಗಶಂಕರದಲ್ಲಿ ಮಧ್ಯಾಹ್ನ 3.30 ಮತ್ತು ಸಂಜೆ 7.30ಕ್ಕೆ ಇದೆ. ಎರಡು ವರ್ಷಗಳ ನಂತರ ಈ ನಾಟಕದಲ್ಲಿ ಸಂಚಾರಿ ವಿಜಯ್ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications